Daily Horoscope

ತೌಕ್ತೆ ಅಬ್ಬರಕ್ಕೆ ಮುಳುಗಿದ ಮಲ್ಪನೆ ಕಿನಾರೆ: ಭೀತಿಯಲ್ಲಿ ಕರಾವಳಿ ಜನ

Webdunia
ಭಾನುವಾರ, 16 ಮೇ 2021 (09:14 IST)
ಮಂಗಳೂರು: ತೌಕ್ತೆ ಚಂಡಮಾರುತದ ಅಬ್ಬರದಿಂದಾಗಿ ಮಂಗಳೂರು, ಉಡುಪಿ, ಕಾರವಾರ ಸೇರಿದಂತೆ ಕರಾವಳಿ ಜನ ಭೀತಿಯಲ್ಲಿ ಕಳೆಯುವಂತಾಗಿದೆ.


ನಿನ್ನೆ ಬೆಳಿಗ್ಗೆಯಿಂದಲೇ ಕರಾವಳಿ ಪ್ರದೇಶಗಳಲ್ಲಿ ಚಂಡಮಾರುತದ ಪ್ರಭಾವದಿಂದ ಭಾರೀ ಮಳೆಯಾಗುತ್ತಿದೆ. ಪರಿಣಾಮ ಕಡಲು ಉಕ್ಕಿ ಅಬ್ಬರಿಸುತ್ತಿದೆ.

ಮಲ್ಪೆ ತೀರ ಪ್ರದೇಶ ಮುಳುಗಿ ಹೋಗಿದೆ. ಕಡಲ ಕಿನಾರೆಯಲ್ಲಿ ಭಾರೀ ಗಾತ್ರದ ಅಲೆಗಳಿಂದಾಗಿ ತೀರ ಪ್ರದೇಶದ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಕಡಲ್ಕೊರೆತದಿಂದಾಗಿ ಹಲವು ಮನೆಗಳು ಅಪಾಯದಲ್ಲಿದೆ. ಹವಾಮಾನ ಇಲಾಖೆಯ ಪ್ರಕಾರ ಇನ್ನೂ ಮೂರು ದಿನ ಮಳೆ ಸುರಿಯುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments