Webdunia - Bharat's app for daily news and videos

Install App

ತೆರಿಗೆ ವಂಚನೆ: ವಿಚಾರಣೆಗೆ ಹಾಜರಾಗುವಂತೆ ನಟರಿಗೆ ನೋಟೀಸ್ !

Webdunia
ಸೋಮವಾರ, 7 ಜನವರಿ 2019 (19:26 IST)
ಸ್ಯಾಂಡಲ್ ವುಡ್ ನಟ-ನಿರ್ಮಾಪಕರ ಮನೆಯ ಮೇಲಿನ ಆದಾಯ ತೆರಿಗೆ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ತೆರಿಗೆ ವಂಚನೆ ಪ್ರಕರಣ ಬಯಲಾಗಿರುವ ಹಿನ್ನೆಲೆಯಲ್ಲಿ ದಾಳಿಗೊಳಗಾದ ಎಲ್ಲರಿಗೂ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗಿದೆ.

ನಟರಾದ ಯಶ್, ಸುದೀಪ್, ಶಿವರಾಜ್ ಕುಮಾರ್, ಪುನೀತ್ ರಾಜ್ಕುಮಾರ್, ನಿರ್ಮಾಪಕರಾದ ರಾಕ್ಲೈನ್ ವೆಂಕಟೇಶ್, ವಿಜಯ್ ಕಿರಂಗದೂರ್, ಜಯಣ್ಣ ಹಾಗೂ ಸಿ. ಮನೋಹರ್ ಅವರುಗಳು ಆದಾಯ ತೆರಿಗೆ ಇಲಾಖೆ ಮುಂದೆ  ಹಾಜರಾಗುವ ಸಾಧ್ಯತೆಗಳಿವೆ.

ಮೂರು ದಿನಗಳ ಕಾಲ ನಟ-ನಿರ್ಮಾಪಕರ ಮನೆಯ ಮೇಲೆ ನಡೆದ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು 21 ಸ್ಥಳಗಳಲ್ಲಿ 180ಕ್ಕೂ ಅಧಿಕ ಅಧಿಕಾರಿಗಳು ಶೋಧ ನಡೆಸಿ 109 ಕೋಟಿ ರೂ. ದಾಖಲೆ ಇಲ್ಲದ ಹಣ, ನಗದು, 25 ಕೆಜಿ ಚಿನ್ನ ಸೇರಿದಂತೆ ಅಪಾರ ಬೆಲೆ ಬಾಳುವ ದಾಖಲೆಪತ್ರಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದರು.
ಹಿನ್ನೆಲೆಯಲ್ಲಿ ಎಲ್ಲ ನಟ-ನಿರ್ಮಾಪಕರಿಗೆ ವಿಚಾರಣೆಗೆ ಹಾಜರಾಗಿ ಆಸ್ತಿ-ಪಾಸ್ತಿ, ಆದಾಯದ ಮೂಲ, ತೆರಿಗೆ ಪಾವತಿ ಸೇರಿದಂತೆ ವಿವಿಧ ವಿಷಯಗಳಲ್ಲಿ ಮಾಹಿತಿ ನೀಡುವಂತೆ ನೋಟಿಸ್ ಜಾರಿ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮಲ್ಪೆ: ಮಸೀದಿ ಆವರಣದ ಶೌಚಾಲಯದಲ್ಲಿ ನವಜಾತ ಶಿಶುವಿನ ಶವ ಪತ್ತೆ

GoodNews: ಒಂದನೇ ತರಗತಿ ಸೇರ್ಪಡೆ ವಯೋಮಿತಿ ಗೊಂದಲಕ್ಕೆ ತೆರೆ ಎಳೆದ ಸಚಿವ ಮಧುಬಂಗಾರಪ್ಪ

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

ಸೋನಿಯಾ, ರಾಹುಲ್ ವಿರುದ್ಧ ಇಡಿ ಜಾರ್ಜ್‌ಶೀಟ್‌: ಮೋದಿ, ಶಾ ವಿರುದ್ಧ ಪ್ರತಿಭಟನೆಗೆ ಕೈಜೋಡಿಸಿ ಎಂದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments