Webdunia - Bharat's app for daily news and videos

Install App

ವಿದ್ಯಾರ್ಥಿಗಳನ್ನು ಬಾವಿಗೆ ತಳ್ಳಿದ ಶಿಕ್ಷಕನಿಗೆ ಜೀವಾವಧಿ

Webdunia
ಶನಿವಾರ, 24 ಸೆಪ್ಟಂಬರ್ 2016 (09:02 IST)
ಗಲಾಟೆ ಮಾಡುತ್ತಿದ್ದಾರೆ ಎಂದು ವಿದ್ಯಾರ್ಥಿಗಳನ್ನು ಬಾವಿಗೆ ತಳ್ಳಿ ಒಬ್ಬ ವಿದ್ಯಾರ್ಥಿಯ ಸಾವಿಗೆ ಕಾರಣನಾಗಿದ್ದ ಶಿಕ್ಷಕನಿಗೆ ರಾಯಚೂರಿನ ಹೆಚ್ಚುವರಿ ವಿಶೇಷ ನ್ಯಾಯಾಲಯ ಶುಕ್ರವಾರ ಜೀವಾವಧಿ ಶಿಕ್ಷೆ ನೀಡಿದೆ.

ದುರುಳ ಶಿಕ್ಷಕ ರಾಮಣ್ಣ ಅಪರಾಧ ಸಾಬೀತಾಗಿದ್ದು ಆತನಿಗೆ ಜೀವಾವಧಿ ಶಿಕ್ಷೆ ಜತೆಗೆ 75,000 ದಂಡವನ್ನು ಸಹ ವಿಧಿಸಲಾಗಿದೆ.
 
ನೀರಮಾನ್ವಿ ಗ್ರಾಮದಲ್ಲಿರುವ ಖಾಸಗಿ ಶಾಲೆಯಲ್ಲಿ 2010 ನವೆಂಬರ್ 20 ರಂದು ಈ ಘಟನೆ ನಡೆದಿತ್ತು.
 
ತರಗತಿಯಲ್ಲಿ ಗಲಾಟೆ ಮಾಡುತ್ತಿದ್ದಾರೆ ಎಂಬ ಕಾರಣಕ್ಕೆ ರಾಮಣ್ಣ ಮೂವರು ಮಕ್ಕಳನ್ನು ಶಾಲೆಗೆ ಹತ್ತಿರವಿರುವ ಬಾವಿಗೆ ತಳ್ಳಿದ್ದ. ಅಲ್ಲೇ ಹತ್ತಿರದಲ್ಲಿದ್ದ ಜನರು ಇಬ್ಬರು ವಿದ್ಯಾರ್ಥಿಗಳನ್ನು ರಕ್ಷಿಸಿದ್ದರು. ಆದರೆ ಗಗನ(5) ಎಂಬ ಬಾಲಕಿ ಮೃತ ಪಟ್ಟಿದ್ದಳು. 
 
ಈ ಕುರಿತು ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಭಾರತೀಯ ಸೇನೆಗೆ ಪ್ರತಿದಾಳಿ ನಡೆಸಲು ಪೂರ್ಣ ಅಧಿಕಾರ

India Pakistan:ಕದನವಿರಾಮ ಘೋಷಿಸಿದ್ದು ಟ್ರಂಪ್: ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್ ಗಾಂಧಿ

BRAHMOS: ಬ್ರಹ್ಮೋಸ್ ಕ್ಷಿಪಣಿ ತಾಕತ್ತು ಏನೆಂದು ಪಾಕಿಸ್ತಾನದ ಬಳಿ ಕೇಳಿ: ಯೋಗಿ ಆದಿತ್ಯನಾಥ್

ಭಾರತ, ಪಾಕಿಸ್ತಾನ ನಡುವೆ ಮಧ್ಯಸ್ಥಿಕೆ ನಡೆಸಲು ಡೊನಾಲ್ಡ್ ಟ್ರಂಪ್ ಯಾರು

India Pakistan: ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ, ಐಎಎಫ್ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments