Webdunia - Bharat's app for daily news and videos

Install App

ತಹಸೀಲ್ದಾರ್ ಗೆ ಚಾಕುವಿನಿಂದ ಇರಿದು ಕೊಂದ ಶಿಕ್ಷಕ

Webdunia
ಗುರುವಾರ, 9 ಜುಲೈ 2020 (20:44 IST)
ತಹಸೀಲ್ದಾರ್ ವೊಬ್ಬರನ್ನು ಚಾಕುವಿನಿಂದ ಇರಿದು ಶಿಕ್ಷಕನೊಬ್ಬ ಕೊಲೆ ಮಾಡಿರುವ ಘಟನೆ ನಡೆದಿದೆ.

ನಿವೃತ್ತ ಶಿಕ್ಷಕ ವೆಂಕಟಪತಿ ಎಂಬಾತ ಸರಕಾರಿ ಜಮೀನು ಅತಿಕ್ರಮಣ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

ಈ ಕುರಿತು ಸರ್ವೇ ಮಾಡುವುದಕ್ಕೆ ಕೋಲಾರದ ಬಂಗಾರಪೇಟೆ ತಹಸೀಲ್ದಾರ್ ಚಂದ್ರಮೌಳೇಶ್ವರ್ ಬಂದಿದ್ದಾರೆ.

ಆಗ ಸರ್ವೇ ಮಾಡುವಾಗಲೇ ನಿವೃತ್ತ ಶಿಕ್ಷಕನು ಸಿಟ್ಟಿಗೆದ್ದು ತಹಸೀಲ್ದಾರ್ ಚಂದ್ರಮೌಳೇಶ್ವರ್ ಗೆ ಚಾಕುವಿನಿಂದ ಇರಿದಿದ್ದಾನೆ.

ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯುತ್ತಿರುವಾಗ ತಹಸೀಲ್ದಾರ್ ಸಾವನ್ನಪ್ಪಿದ್ದಾರೆ. ಆರೋಪಿಯನ್ನು ಪೊಲೀಸರು ಬಂಧನ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments