Webdunia - Bharat's app for daily news and videos

Install App

ರಾಜ್ಯದ ಎಲ್ಲಾ ಶಿಕ್ಷಕರಿಗೆ ಪ್ರಶಸ್ತಿ ದೊರೆಯಬೇಕು : ಸಿಎಂ ಸಿದ್ದರಾಮಯ್ಯ ಹೇಳಿಕೆ

Webdunia
ಸೋಮವಾರ, 5 ಸೆಪ್ಟಂಬರ್ 2016 (13:20 IST)
ಶಿಕ್ಷಕ ವೃತ್ತಿ ಪವಿತ್ರವಾದದ್ದು,ರಾಜ್ಯದ ಎಲ್ಲಾ ಶಿಕ್ಷಕರು ಪ್ರಶಸ್ತಿ ಗಳಿಸಬೇಕು ಎಂದು ಬೆಂಗಳೂರಲ್ಲಿ ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.  ಶಿಕ್ಷಕರ ಜಿನಾಚರಣೆ ಸಮಾರಂಭದಲ್ಲಿ ಭಾಗಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದ್ದಾರೆ. 


ನನ್ನ ಮೇಷ್ತ್ರಿದ್ದರು ಹೋಡೆಯೋದು ಬಿಟ್ರೆ ಬೇರೆ ಗೊತ್ತೇ ಇರಲಿಲ್ಲ, ಅಡುಗೆ ವೇಳೆ ಖಾರಾ ಹಾಕ್ತೀವಿ, ಏಲಕ್ಕಿ ಕೂಡ ಹಾಕ್ತೀವಿ, ಒಳ್ಳೆಯ ಶಿಕ್ಷಕರನ್ನು ವಿದ್ಯಾರ್ಥಿಗಳು ನೆನಪಿನಲ್ಲಿಟ್ಟುಕೊಳ್ಳುತ್ತಾರೆ, ಹಾಗೇ ಒಳ್ಳೆಯವರಂತೆ ಕೆಟ್ಟ ಶಿಕ್ಷಕರನ್ನು ನೆನಪಿನಲ್ಲಿಟ್ಟುಕೊಳ್ಳುತ್ತೇವೆ. 
 
ನನ್ನ ಶಿಕ್ಷಕರಿಂದ ಬೇಸಿಕ್ ಜತೆಗೆ ಸಾಕಷ್ಟು ಕಲಿತಿದ್ದೇನೆ, ರಾಜಪ್ಪ ಮೇಷ್ಟ್ರು ಇಲ್ಲದಿದ್ರೆ ದನ ಕಾಯಬೇಕಿತ್ತು, ನನಗೆ 5ನೇ ತರಗತಿಗೆ ಅಭ್ಯಾಸ ಮಾಡಲು ಅವಕಾಶ ಮಾಡಿಕೊಟ್ಟರು ಎಂದು ತಮ್ಮ ಬಾಲ್ಯದ ಶಾಲಾ ದಿನಗಳ ಬಗ್ಗೆ ಸಿಎಂ ಮೆಲಕು ಹಾಕಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 
 
 
 
 
 
 
 
 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments