ಆ. 22: ಶಿಕ್ಷಕರ ಅರ್ಹತಾ ಪರೀಕ್ಷೆ- ಸುರೇಶ್ ಕುಮಾರ್

Webdunia
ಶುಕ್ರವಾರ, 2 ಜುಲೈ 2021 (17:59 IST)
ಬೆಂಗಳೂರು:  ಒಂದರಿಂದ ಎಂಟನೇ ತರಗತಿಗಳ  ಶಾಲಾ ಶಿಕ್ಷಕರ ನೇಮಕಾತಿ ಅರ್ಹತೆ ಪಡೆಯಲು ಅಗತ್ಯವಾದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KARTET-2021) ಆಗಸ್ಟ್ 22ರಂದು ನಡೆಯಲಿದೆ ಎಂದು  ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. 
 
ಒಂದರಿಂದ ಐದನೇ ತರಗತಿ ಶಿಕ್ಷಕರಾಗಲು ಟಿಇಟಿಗೆ ಅರ್ಜಿ ಸಲ್ಲಿಸುವವರು ಪಿಯುಸಿ ಹಾಗೂ ಡಿ.ಇಡಿ., ಉತ್ತೀರ್ಣರಾಗಿರಬೇಕು ಹಾಗೂ ಆರರಿಂದ ಎಂಟನೇ ತರಗತಿ ಶಿಕ್ಷಕರಾಗಲು ಅರ್ಜಿ ಸಲ್ಲಿಸುವವರು ಪದವಿ ಮತ್ತು ಡಿ.ಇಡಿ., ಅಥವಾ ಪದವಿಯೊಂದಿಗೆ ಬಿಇಡಿ ಅಥವಾ ಬಿ.ಎ.ಇಡಿ/ ಬಿ.ಎಸ್.ಸಿ.ಇಡಿ ಯಲ್ಲಿ ಉತ್ತೀರ್ಣರಾಗಿರಬೇಕು. ಕೊನೆ ವರ್ಷಗಳ ಡಿಇಡಿ,  ಬಿಇಡಿ, ಬಿಎಇಡಿ/ ಬಿಎಸ್ಸಿಇಡಿ ಪರೀಕ್ಷೆಗೆ ಹಾಜರಾಗಿ ಫಲಿತಾಂಶ ನಿರೀಕ್ಷೆಯಲ್ಲಿರುವವರೂ ಸಹ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 
 
ಅರ್ಹ ಅಭ್ಯರ್ಥಿಗಳು ಇಲಾಖೆಯ ವೆಬ್-ಸೈಟ್ ಮೂಲಕ  ಅರ್ಜಿ ಸಲ್ಲಿಸಬಹುದಾಗಿದೆ. ಇಂದಿನಿಂದಲೇ ಅರ್ಜಿ ಸಲ್ಲಿಸಬಹುದಾಗಿದ್ದು ಜ…

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಕ್ರಮ ಹಣ ವರ್ಗಾವಣೆ, ಐಎಎಸ್ ಅಧಿಕಾರಿ ರಾಜೇಂದ್ರಕುಮಾರ್ ಪಟೇಲ್ ಅರೆಸ್ಟ್‌

ಬಳ್ಳಾರಿ ಶೂಟೌಟ್ ಪ್ರಕರಣ, ತಪ್ಪಿತಸ್ಥರ ವಿರುದ್ಧ ಕ್ರಮ ಎಂದ ಮಧುಬಂಗಾರಪ್ಪ

2026ರ ವರ್ಷಾ ಆರಂಭದಲ್ಲೇ ಮೈಲಿಗಲ್ಲು ಸೃಷ್ಟಿಸಿದ ಮುಂಬೈ, ಅಹಮದಾಬಾದ್ ಬುಲೆಟ್ ಟ್ರೈನ್

ಬಳ್ಳಾರಿ ಗಲಭೆ ವಿಚಾರ: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಬೆಂಗಳೂರು, ಗರ್ಭಿಣಿ ಚಿರತೆ ಸಾವು, ತನಿಖೆಗೆ ಈಶ್ವರ್ ಬಿ ಖಂಡ್ರ ಆದೇಶ

ಮುಂದಿನ ಸುದ್ದಿ
Show comments