Webdunia - Bharat's app for daily news and videos

Install App

ಆ. 22: ಶಿಕ್ಷಕರ ಅರ್ಹತಾ ಪರೀಕ್ಷೆ- ಸುರೇಶ್ ಕುಮಾರ್

Webdunia
ಶುಕ್ರವಾರ, 2 ಜುಲೈ 2021 (17:59 IST)
ಬೆಂಗಳೂರು:  ಒಂದರಿಂದ ಎಂಟನೇ ತರಗತಿಗಳ  ಶಾಲಾ ಶಿಕ್ಷಕರ ನೇಮಕಾತಿ ಅರ್ಹತೆ ಪಡೆಯಲು ಅಗತ್ಯವಾದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KARTET-2021) ಆಗಸ್ಟ್ 22ರಂದು ನಡೆಯಲಿದೆ ಎಂದು  ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. 
 
ಒಂದರಿಂದ ಐದನೇ ತರಗತಿ ಶಿಕ್ಷಕರಾಗಲು ಟಿಇಟಿಗೆ ಅರ್ಜಿ ಸಲ್ಲಿಸುವವರು ಪಿಯುಸಿ ಹಾಗೂ ಡಿ.ಇಡಿ., ಉತ್ತೀರ್ಣರಾಗಿರಬೇಕು ಹಾಗೂ ಆರರಿಂದ ಎಂಟನೇ ತರಗತಿ ಶಿಕ್ಷಕರಾಗಲು ಅರ್ಜಿ ಸಲ್ಲಿಸುವವರು ಪದವಿ ಮತ್ತು ಡಿ.ಇಡಿ., ಅಥವಾ ಪದವಿಯೊಂದಿಗೆ ಬಿಇಡಿ ಅಥವಾ ಬಿ.ಎ.ಇಡಿ/ ಬಿ.ಎಸ್.ಸಿ.ಇಡಿ ಯಲ್ಲಿ ಉತ್ತೀರ್ಣರಾಗಿರಬೇಕು. ಕೊನೆ ವರ್ಷಗಳ ಡಿಇಡಿ,  ಬಿಇಡಿ, ಬಿಎಇಡಿ/ ಬಿಎಸ್ಸಿಇಡಿ ಪರೀಕ್ಷೆಗೆ ಹಾಜರಾಗಿ ಫಲಿತಾಂಶ ನಿರೀಕ್ಷೆಯಲ್ಲಿರುವವರೂ ಸಹ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 
 
ಅರ್ಹ ಅಭ್ಯರ್ಥಿಗಳು ಇಲಾಖೆಯ ವೆಬ್-ಸೈಟ್ ಮೂಲಕ  ಅರ್ಜಿ ಸಲ್ಲಿಸಬಹುದಾಗಿದೆ. ಇಂದಿನಿಂದಲೇ ಅರ್ಜಿ ಸಲ್ಲಿಸಬಹುದಾಗಿದ್ದು ಜ…

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments