Webdunia - Bharat's app for daily news and videos

Install App

ಶಿಕ್ಷಕರಿಗೆ ಏಪ್ರಿಲ್ 11 ರವರೆಗೆ ರಜೆ ; ಶಿಕ್ಷಣ ಸಚಿವರ ಆದೇಶ

Webdunia
ಸೋಮವಾರ, 30 ಮಾರ್ಚ್ 2020 (19:25 IST)
ರಾಜ್ಯದ ಎಲ್ಲಾ ಶಿಕ್ಷಕರಿಗೆ ಮಾರ್ಚ್ 31 ರವರೆಗೆ ನೀಡಲಾಗಿದ್ದ ರಜೆಯನ್ನು ಏಪ್ರಿಲ್ 11 ರವರೆಗೆ ವಿಸ್ತರಣೆ ಮಾಡಲಾಗಿದೆ.

ಶಿಕ್ಷಕರು ರಜೆ ಸಿಕ್ಕಿದೆ ಅಂತ ಕೇಂದ್ರ ಸ್ಥಾನ ಬಿಡಬಾರದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ ಹೇಳಿದ್ದಾರೆ.

ಏ. 11 ರತನಕ ವರ್ಕ್ ಫ್ರಂ ಹೋಂ ಕೆಲಸ ಮಾಡಬೇಕು. ಕೊರೊನಾ ವಿರುದ್ಧ ಹೋರಾಡಲು ಎಲ್ಲರೂ ಸಿದ್ಧರಾಗಬೇಕು ಎಂದು ಹೇಳಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments