ಸರ್ಕಾರದ ವಿರುದ್ಧ ಶಿಕ್ಷಕರ ಧರಣಿ

Webdunia
ಮಂಗಳವಾರ, 21 ಫೆಬ್ರವರಿ 2023 (19:25 IST)
ಬೆಂಗಳೂರು ಫ್ರೀಡಂ ಪಾರ್ಕ ನಲ್ಲಿ 138 ದಿನಗಳಿಂದ ನಡೆಯುತ್ತಿರುವ ಹೋರಾಟ ಈಗ ಉಗ್ರ ಸ್ವರೂಪ ಪಡೆದಿದೆ.ನಿನ್ನೆಯ ವರೆಗೂ ಶಾಂತಿಯುತವಾಗಿ ನಡೆದುಕೊಂಡು ಬಂದಿರುವ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ಶಿಕ್ಷಕರ ಹೋರಾಟ ಉಗ್ರ ಸ್ವರೂಪ ಪಡೆದಿದ್ದು. ಸರ್ಕಾರ ಇದಕ್ಕೆ ಸ್ಪಂದಿಸದೇ ಇದ್ದಲ್ಲಿ ತಿವ್ರವಾಗಿ  ಹೋರಾಟ ಮಾಡಲಾಗುವುದು. ನಮ್ಮ ಕಸ್ಟಕ್ಕೆ ಸರ್ಕಾರ ಯಾವುದೇ ರೀತಿಯಾಗಿ ಸ್ಪಂದಿಸುತ್ತಿಲ್ಲ.. ಈ ದಿನ ಇದಕ್ಕೆ ಸರ್ಕಾರ ಉತ್ತರ ನೀಡದಿದ್ದಲ್ಲಿ ನಾಳೆ ವಿಧಾನಸೌದ ಮುತ್ತಿಗೆ ಆಕಲಾಗುವುದು ಎಂದು ಪಿಂಚಣಿ ವಂಚಿತ ಶಿಕ್ಷಕರು ಸರ್ಕಾರದ ವಿರುದ್ದ ಕಿಡಿ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆ ಬಗ್ಗೆ ಮಹತ್ವದ ತೀರ್ಮಾನ ತೆಗೆದುಕೊಂಡ ಸರ್ಕಾರ: ನೀವೂ ಚೆಕ್ ಮಾಡಿಕೊಳ್ಳಿ

ದೇಶಾದ್ಯಂತ ಮತ್ತೆ ಇಂಧನ ದರ ಭಾರಿ ಏರಿಕೆ: ಸಾರ್ವಜನಿಕರಿಗೆ ಮತ್ತೊಂದು ಬಿಗ್ ಶಾಕ್

Karnataka Weather: ಕರ್ನಾಟಕದ ಮುಂದಿನ ಒಂದು ವಾರದ ಹವಾಮಾನ ವರದಿ

ಜೋಸೆಫ್ ವಿಜಯ್ ಸಿಎಂ ಆಗಬಾರದೆಂದು ಡಿಎಂಕೆ ಪ್ರಯತ್ನಿಸಿತ್ತು: ಮಾಣಿಕ್ಕಂ ಠಾಗೋರ್‌

ಕನ್ನಡ ಮಾತಾಡಕ್ಕೆ ಬರುತ್ತೆ, ಬರಿಯೋದು ಕಷ್ಟ: ಒಪ್ಪಿಕೊಂಡು ಶಿಕ್ಷಣ ಸಚಿವ ಮಧು ಬಂಗಾರಪ್ಪ Video

ಮುಂದಿನ ಸುದ್ದಿ
Show comments