Webdunia - Bharat's app for daily news and videos

Install App

ನಾಡಗೀತೆ ಹಾಡೋವಾಗ ಮೂತ್ರಮಾಡಿದ ಶಿಕ್ಷಕರು ಸಸ್ಪೆಂಡ್

Webdunia
ಶನಿವಾರ, 15 ಫೆಬ್ರವರಿ 2020 (17:59 IST)
ರಾಷ್ಟ್ರಗೀತೆ, ನಾಡಗೀತೆಗಳಿಗೆ ಗೌರವ ಕೊಡಿ ಅಂತ ಮಕ್ಕಳಿಗೆ ಹೇಳಬೇಕಿದ್ದ ಶಿಕ್ಷಕರೇ ಮಾಡಬಾರದ ಕೆಲಸ ಮಾಡಿ ಸಸ್ಪೆಂಡ್ ಆಗಿದ್ದಾರೆ.

ಬೀದರ್ ಜಿಲ್ಲೆಯ ಔರಾದ್ ನ ಹಿಪ್ಪಳಗಾಂವನಲ್ಲಿರೋ ಸರ್ಕಾರಿ ಶಾಲೆಯ ಶಿಕ್ಷಕ ವಿರೇಶ್ ಮತ್ತು ಗಂಗಾರಾಮ ತಾಂಡಾದಲ್ಲಿರೋ ಸರ್ಕಾರಿ ಶಾಲೆಯ ಶಿಕ್ಷಕ ವಿಜಯಕುಮಾರ್ ರಾಠೋಡ್ ನಾಡಗೀತೆ ಹಾಡೋವಾಗ ಮೂತ್ರ ಮಾಡ್ತಿದ್ದರು.

ಬೀದರ್ ನ ಪಶು ವಿವಿಯಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ನಾಡಗೀತೆಗೆ ಈ ಶಿಕ್ಷಕರು ಅವಮಾನ ಮಾಡಿದ್ದಾರೆ.
ಹೀಗಾಗಿ ನಾಡಗೀತೆಗೆ ಅವಮಾನಿಸಿದ ಶಿಕ್ಷಕರನ್ನು ಸಸ್ಪೆಂಡ್ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments