Webdunia - Bharat's app for daily news and videos

Install App

ಶಿವಮೊಗ್ಗದಿಂದ ಬಂದು ಗಂಧದ ಮರ ಎಗರಿಸ್ತಿದ್ದ ಟೀಂ‌ ಅಂದರ್

Webdunia
ಗುರುವಾರ, 6 ಅಕ್ಟೋಬರ್ 2022 (20:37 IST)
ಶಿವಮೊಗ್ಗದಿಂದ ಬೆಂಗಳೂರಿಗೆ ಆಗಮಿಸಿ ಗಂಧದ ಮರ ಕದ್ದಿಯುತ್ತಿದ್ದ ಮೂವರು ಕಳ್ಳರನ್ನ ಬೆಂಗಳೂರಿನ ಬಾಗಲಗುಂಟೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
 
ಬಂಧಿತರಿಂದ 150 ಕೆಜಿ ಶ್ರೀಗಂಧದ ತುಂಡುಗಳನ್ನ ಪೊಲೀಸರು ವಶಪಡಿಸಿಕೊಂಡಿದ್ದಾರೆ.ಪೀಣ್ಯ ಟೋಲ್ ಮೂಲಕ ಹಾದು ಹೋಗ್ತಿದ್ದ ವೇಳೆ ರೆಡ್ ಹ್ಯಾಂಡಾಗಿ ಕಳ್ಳರು ಪೊಲೀಸರ ಬಲೆಗೆ ಬಿದ್ದಿದ್ದಾರೆ.ನಂದಿನಿಲೇಔಟ್, ಆರ್ ಎಂ ಸಿ ಯಾರ್ಡ್ ನಲ್ಲಿ ಶ್ರೀಗಂಧ ಮರ ಕಡಿದು ಕದ್ದೊಯ್ದಿದ್ದರು.ಮಾರುತಿ 800 ಕಾರಿನಲ್ಲಿ ಮರದ ದಿಮ್ಮಿ ಸಾಗಿಸ್ತಿದ್ದ ಕಳ್ಳರನ್ನ ಅರೆಸ್ಟ್‌ಮಾಡಿದ್ದಾರೆ.
 
ಟೋಲ್ ನಲ್ಲಿ ಸಿಕ್ಕ ಕಾರಿನ ನಂಬರ್ ನಿಂದ ಕಳ್ಳರನ್ನ ಬಾಗಲಗುಂಟೆ ಪೊಲೀಸರು ಪತ್ತೆ ಹಂಚಿ ಕೊನೆಗೂ ಶ್ರೀಗಂಧ ಚೋರರನ್ನ ಪೊಲೀಸರು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments