Webdunia - Bharat's app for daily news and videos

Install App

ಸಂಪುಟದಿಂದ ಕಿತ್ತು ಹಾಕಿ : ಸಿದ್ದರಾಮಯ್ಯ

Webdunia
ಶುಕ್ರವಾರ, 24 ಜೂನ್ 2022 (12:12 IST)
ಬೆಂಗಳೂರು : 2024ಕ್ಕೆ ಕರ್ನಾಟಕ ಇಬ್ಭಾಗವಾಗೋದು ಖಚಿತ ಎಂಬ ಸಚಿವ ಉಮೇಶ್ ಕತ್ತಿ ಮಾತಿಗೆ ಪಕ್ಷಾತೀತವಾಗಿ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಉಮೇಶ್ ಕತ್ತಿ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಕನ್ನಡಿಗರ ಅವಿರತ ಹೋರಾಟದ ಫಲವಾಗಿ ಕರ್ನಾಟಕ ಸ್ಥಾಪನೆಯಾಗಿದೆ. ಕರ್ನಾಟಕವನ್ನು ಒಡೆಯುವ ಯೋಚನೆ ಮಾಡುವುದೇ ನಾಡು-ನುಡಿಗೆ ಬಗೆವ ದ್ರೋಹವಾಗುತ್ತದೆ.

ಸಚಿವರಾದ ಉಮೇಶ್ ಕತ್ತಿಯವರು ಜವಾಬ್ದಾರಿ ಸ್ಥಾನದಲ್ಲಿರುವವರು. ಪಕ್ಷ ಇಲ್ಲವೆ ಸರ್ಕಾರದ ಮಟ್ಟದಲ್ಲಿ ಅಂತಹ ಚರ್ಚೆ ನಡೆಯದೆ, ರಾಜ್ಯ ಒಡೆಯುವ ಯೋಜನೆಯ ಬಗ್ಗೆ ಮಾತನಾಡಿರಲಾರರು. ಅವರು ಹೇಳಿರುವುದು ಸುಳ್ಳಾಗಿದ್ದರೆ ಇಂತಹ ಬೇಜವಾಬ್ದಾರಿ ಹೇಳಿಕೆಗಾಗಿ ಅವರನ್ನು ಸಂಪುಟದಿಂದ ಕಿತ್ತು ಹಾಕಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. 

ಇದರ ಸತ್ಯಾಸತ್ಯತೆಗಳನ್ನು ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿ ಬೊಮ್ಮಾಯಿ ಅವರು ಸ್ಪಷ್ಟಪಡಿಸಬೇಕು ಸಿದ್ದರಾಮಯ್ಯ ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ. ಈ ವಿವಾದದಿಂದ ಬಿಜೆಪಿ ಅಂತರ ಕಾಯ್ದುಕೊಂಡಿದೆ. ಈ ಬಗ್ಗೆ ಕತ್ತಿಯನ್ನೇ ಕೇಳಿ.. ಸರ್ಕಾರದ ಮುಂದೆ ಯಾವುದೇ ಪ್ರಸ್ತಾಪ ಇಲ್ಲ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆ.1ರಂದು ಧರ್ಮಸ್ಥಳ ಚಲೋ, ಬೃಹತ್ ಸಮಾವೇಶ:ವಿಜಯೇಂದ್ರ

ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ: ಎಸ್.ಆರ್.ವಿಶ್ವನಾಥ್

ಟಿಪ್ಪು ಸುಲ್ತಾನ್ ದಸರಾ ಮಾಡಿದ್ರು: ತನ್ವೀರ್ ಸೇಠ್ ಹೇಳಿಕೆ

ಬಾನು ಮುಷ್ತಾಕ್ ಹಿಂದೂ ಸಂಸ್ಕೃತಿ ಒಪ್ಪಿ ಬರ್ತಾರಾ: ಬಿವೈ ವಿಜಯೇಂದ್ರ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿಗೆ ಸೂಚಿಸಿದ ದೆಹಲಿ ನಾಯಕ ಯಾರು: ತೇಜಸ್ವಿ ಸೂರ್ಯ

ಮುಂದಿನ ಸುದ್ದಿ
Show comments