Webdunia - Bharat's app for daily news and videos

Install App

ಕಣ್ಣೀರು ಹಾಕಿದ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ

Webdunia
ಸೋಮವಾರ, 13 ಫೆಬ್ರವರಿ 2023 (10:11 IST)
ಬೀದರ್ : ಮಗನ ಗೆಲುವಿಗಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಬಿಕ್ಕಿ ಬಿಕ್ಕಿ ಅತ್ತು ಕಣ್ಣೀರು ಹಾಕಿದ ಘಟನೆ ಬೀದರ್ ಜಿಲ್ಲೆಯ ಚಿಟ್ಟಗುಪ್ಪ ದರ್ಗಾದಲ್ಲಿ ನಡೆದಿದೆ.
 
ಹಜ್ರತ್ ಸಯ್ಯದ್ ಮಖ್ಬೂಬ್ ಹುಸೇನಿ ದರ್ಗಾಕ್ಕೆ ಪುತ್ರನ ಜೊತೆ ಭೇಟಿ ನೀಡಿದ ವೇಳೆ ಸಿ.ಎಂ ಇಬ್ರಾಹಿಂ ದರ್ಗಾದ ಗೋರಿಯ ಮುಂದೆ ನಿಂತು ಬಿಕ್ಕಿ ಬಿಕ್ಕಿ ಅಳುತ್ತಾ ಕಣ್ಣೀರು ಹಾಕಿದ್ದಾರೆ. 

700 ಕಿಮೀ ದೂರದಿಂದ ಮಗ ಇಲ್ಲಿಗೆ ಬಂದಿದ್ದಾನೆ. ನನ್ನ ಮಗನನ್ನು ನೀನೇ ರಕ್ಷಿಸಬೇಕು. ಅವನಿಗೆ ಜಯವನ್ನು ಕರುಣಿಸಬೇಕು. ಅವನನ್ನು ಕಾಪಾಡಬೇಕು. ನನಗೆ ಇರುವುದು ಒಬ್ಬ ಮಗ. ಆ ಮಗನಿಗೆ ಆಶೀರ್ವಾದ ಮಾಡಿ ಮುಂದಿನ ಚುನಾವಣೆಯಲ್ಲಿ ಗೆಲ್ಲಿಸಿಕೊಡು ದೇವ ಎಂದು ಬೇಡಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments