Webdunia - Bharat's app for daily news and videos

Install App

ಮದುವೆಯಾದ ಆರು ತಿಂಗಳಲ್ಲಿ ಮಡದಿಯನ್ನೇ ಕೊಂದ ಟೆಕ್ಕಿ

Webdunia
ಶನಿವಾರ, 17 ಸೆಪ್ಟಂಬರ್ 2016 (09:20 IST)
ಮದುವೆಯಾಗಿ ಆರು ತಿಂಗಳು ಕಳೆಯುವುದರಲ್ಲೇ ಗಂಡನ ಹಣ ದಾಸೆಯ ಸುಳಿಗೆ ಸಿಕ್ಕಿ ನವ ವಿವಾಹಿತೆ ಸಾವನ್ನಪ್ಪಿರುವ ದಾರುಣ ಘಟನೆ ರಾಜಧಾನಿ ಬೆಂಗಳೂರಿನ ವರದಿಯಾಗಿದೆ.
 
ಮದುವೆಯಾಗಿ ಆರು ತಿಂಗಳು ಕಳೆಯುವುದರಲ್ಲೇ ತೇಜಸ್ವಿನಿ, ದೇವರಾಜ್ ದಾಂಪತ್ಯದಲ್ಲಿ ಬಿರುಕು ಮೂಡಿತ್ತು. ಬೆಂಗಳೂರಿನ ತಿಂಡ್ಲು ಕ್ರಾಸ್ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದ ತೇಜಸ್ವಿನಿಯನ್ನು ಆಕೆಯ ಪತಿ ದೇವರಾಜ್ ಹೊಡೆದು ಕೊಲೆ ಮಾಡಿ ನೇಣು ಬಿಗಿದು ಪರಾರಿಯಾಗಿದ್ದಾನೆ ಎಂದು ಹೇಳಲಾಗುತ್ತಿದೆ. 
 
ತಮಿಳುನಾಡಿನ ಚೆನ್ನೈನಲ್ಲಿ ಎಂಜನೀಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ದೇವರಾಜ್ ಮದುವೆ ಬಳಿಕ ಬ್ಯುಸಿನೆಸ್ ಮಾಡುವುದಾಗಿ ನಿರ್ಧರಿಸಿದ್ದ. ಅದಕ್ಕೆ, ಮಡದಿ ತೇಜಸ್ವಿನಿಗೆ ಹಣಕ್ಕಾಗಿ ಪೀಡಿಸುತ್ತಿದ. ತೇಜಸ್ವಿನಿ ತವರು ಮನೆಯಿಂದ ತರದ ಕಾರಣ ಪತಿ ದೇವರಾಜ್ ಕೊಲೆ ಮಾಡಿದ್ದಾನೆ ಎಂದು ತೇಜಸ್ವಿನಿ ಪೋಷಕರು ಆರೋಪಿಸಿದ್ದಾರೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದು ಸೇವೆಗಾಗಿ ಬಂದ ಕಾಂಗ್ರೆಸ್ ಅಲ್ಲ, ವ್ಯಾಪಾರಕ್ಕಾಗಿ ಬಂದಿದ್ದು: ಛಲವಾದಿ ನಾರಾಯಣಸ್ವಾಮಿ

ಸಾಲಗಾರನ ಮಗಳನ್ನು ಕರೆದೊಯ್ದ ಪ್ರಕರಣ: ಆರೋಪಿ ಅರೆಸ್ಟ್‌

ನನ್ನ ಶೂ ನೆಕ್ಕಲು ಸಹ ಅರ್ಹನಲ್ಲ: ಅಧಿಕಾರಿಗಳ ವಿರುದ್ಧ ಜಾತಿ ನಿಂದನೆ ದೂರು ಕೊಟ್ಟ ಇಂಡಿಗೋ ಸಿಬ್ಬಂದಿ

ಜಮ್ಮುನಲ್ಲಿ ಲ್ಯಾಂಡಿಂಗ್‌ ಆಗಬೇಕಿದ್ದ ಏರ್‌ ಇಂಡಿಯಾ ವಿಮಾನ ದೆಹಲಿಗೆ ವಾಪಸ್‌: ಕಾರಣ ನಿಗೂಢ

ಬೆಂಗಳೂರಿನಲ್ಲಿ ಏನಾಗುತ್ತಿದೆ, ಯುವತಿಗೆ ಹಾಡಹಗಲೇ ಮೈಕೈ ಮುಟ್ಟಿ ಲೈಂಗಿಕ ಕಿರುಕುಳ

ಮುಂದಿನ ಸುದ್ದಿ
Show comments