Select Your Language

Notifications

webdunia
webdunia
webdunia
webdunia

ಪೊಲೀಸ್ ತನಿಖೆಯಲ್ಲಿ ತಾಂತ್ರಿಕ ಬದಲಾವಣೆ ಅಗತ್ಯ : ಜಗದೀಶ್ ಶೆಟ್ಟರ್

ಪೊಲೀಸ್ ತನಿಖೆಯಲ್ಲಿ  ತಾಂತ್ರಿಕ ಬದಲಾವಣೆ ಅಗತ್ಯ : ಜಗದೀಶ್ ಶೆಟ್ಟರ್
ಹುಬ್ಬಳ್ಳಿ , ಸೋಮವಾರ, 7 ಮಾರ್ಚ್ 2022 (09:36 IST)
ಹುಬ್ಬಳ್ಳಿ : ಪೊಲೀಸ್ ತನಿಖೆ ವ್ಯವಸ್ಥೆಯಲ್ಲಿ ಇನ್ನೂ ತಾಂತ್ರಿಕ ಬದಲಾವಣೆ ತಂದು ಅಪರಾಧಿಗಳಿಗೆ ಶೀಘ್ರವಾಗಿ ಶಿಕ್ಷೆ ಆಗುವಂತಾಗಬೇಕೆಂದು ಮಾಜಿ ಸಿಎಂ ಶಾಸಕ ಜಗದೀಶ್ ಶೆಟ್ಟರ್ ಹೇಳಿಕೆ ನೀಡಿದ್ದಾರೆ.

ಹುಬ್ಬಳ್ಳಿ ಗೋಕುಲ ರಸ್ತೆಯಲ್ಲಿ ನಿರ್ಮಾಣಗೊಂಡಿರುವ ಪ್ರಾದೇಶಿಕ ನ್ಯಾಯವಿಜ್ಞಾನ ಪ್ರಯೋಗಾಲಯ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಹಿಂದೆ ವಿಧಿವಿಜ್ಞಾನ ಪ್ರಯೋಗಲಾಯದ ವರದಿಗಳು ವಿಳಂಬವಾಗುತ್ತಿದ್ದ ಕಾರಣಕ್ಕೆ ಅನೇಕ ಕ್ರಿಮಿನಲ್ ಪ್ರಕರಣಗಳಲ್ಲಿ ನ್ಯಾಯದಾನ ಮಾಡುವುದು ಕಷ್ಟವಾಗುತ್ತಿತ್ತು.

 
ಸೂಕ್ತ ಸಾಕ್ಷ್ಯಾಧಾರಗಳಿಲ್ಲದೇ ಅನೇಕ ಪ್ರಕರಣಗಳು ವಿಲೇಯಾದ ಉದಾಹರಣೆಗಳಿವೆ. ಪೊಲೀಸ್ ಹಾಗೂ ತನಿಖೆ ವ್ಯವಸ್ಥೆ ಬಲಪಡಿಸಲು ಇನ್ನಷ್ಟು ಸುಧಾರಣಾತ್ಮಕ ಕ್ರಮಗಳನ್ನು ಕೈಗೊಳ್ಳಬೇಕು. 

 

Share this Story:

Follow Webdunia kannada

ಮುಂದಿನ ಸುದ್ದಿ

ಶೇನ್ ವಾರ್ನ್ ಟವೆಲ್ನಲ್ಲಿ ರಕ್ತದ ಕಣ ಇತ್ತು ಎಂದ ಪೊಲೀಸ್!