Webdunia - Bharat's app for daily news and videos

Install App

ಪೊಲೀಸ್ ತನಿಖೆಯಲ್ಲಿ ತಾಂತ್ರಿಕ ಬದಲಾವಣೆ ಅಗತ್ಯ : ಜಗದೀಶ್ ಶೆಟ್ಟರ್

Webdunia
ಸೋಮವಾರ, 7 ಮಾರ್ಚ್ 2022 (09:36 IST)
ಹುಬ್ಬಳ್ಳಿ : ಪೊಲೀಸ್ ತನಿಖೆ ವ್ಯವಸ್ಥೆಯಲ್ಲಿ ಇನ್ನೂ ತಾಂತ್ರಿಕ ಬದಲಾವಣೆ ತಂದು ಅಪರಾಧಿಗಳಿಗೆ ಶೀಘ್ರವಾಗಿ ಶಿಕ್ಷೆ ಆಗುವಂತಾಗಬೇಕೆಂದು ಮಾಜಿ ಸಿಎಂ ಶಾಸಕ ಜಗದೀಶ್ ಶೆಟ್ಟರ್ ಹೇಳಿಕೆ ನೀಡಿದ್ದಾರೆ.

ಹುಬ್ಬಳ್ಳಿ ಗೋಕುಲ ರಸ್ತೆಯಲ್ಲಿ ನಿರ್ಮಾಣಗೊಂಡಿರುವ ಪ್ರಾದೇಶಿಕ ನ್ಯಾಯವಿಜ್ಞಾನ ಪ್ರಯೋಗಾಲಯ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಹಿಂದೆ ವಿಧಿವಿಜ್ಞಾನ ಪ್ರಯೋಗಲಾಯದ ವರದಿಗಳು ವಿಳಂಬವಾಗುತ್ತಿದ್ದ ಕಾರಣಕ್ಕೆ ಅನೇಕ ಕ್ರಿಮಿನಲ್ ಪ್ರಕರಣಗಳಲ್ಲಿ ನ್ಯಾಯದಾನ ಮಾಡುವುದು ಕಷ್ಟವಾಗುತ್ತಿತ್ತು.

 
ಸೂಕ್ತ ಸಾಕ್ಷ್ಯಾಧಾರಗಳಿಲ್ಲದೇ ಅನೇಕ ಪ್ರಕರಣಗಳು ವಿಲೇಯಾದ ಉದಾಹರಣೆಗಳಿವೆ. ಪೊಲೀಸ್ ಹಾಗೂ ತನಿಖೆ ವ್ಯವಸ್ಥೆ ಬಲಪಡಿಸಲು ಇನ್ನಷ್ಟು ಸುಧಾರಣಾತ್ಮಕ ಕ್ರಮಗಳನ್ನು ಕೈಗೊಳ್ಳಬೇಕು. 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments