ತಾಂತ್ರಿಕ ದೋಷ ; KSRTC ಬಸ್‌ನಲ್ಲಿ ಹೊಗೆ

Webdunia
ಶುಕ್ರವಾರ, 17 ನವೆಂಬರ್ 2023 (19:47 IST)
ತಾಂತ್ರಿಕ ದೋಷ ಹಿನ್ನೆಲೆ KSRTC ಬಸ್‌ನಲ್ಲಿ ಹೊಗೆ ಕಾಣಿಸಿಕೊಂಡ ಘಟನೆ ಬಾಗಲಕೋಟೆ ಜಿಲ್ಲೆ ಜಮಖಂಡಿ ಸಮೀಪದಲ್ಲಿ ನಡೆದಿದೆ.

ಪುಣೆ ಟು ಬಾಗಲಕೋಟೆ ಮಾರ್ಗದ KSRTC ಸ್ಲೀಪರ್ ಕೋಚ್‌ ಬಸ್‌ ಜಮಖಂಡಿ ಸಮೀಪ ಬರ್ತಿದ್ದಂತೆ ಹೊಗೆ ಕಾಣಿಸಿಕೊಂಡಿದೆ. ಈ ವೇಳೆ ಎಚ್ಚೆತ್ತುಕೊಂಡ ಬಸ್ ಚಾಲಕ ಕೂಡಲೇ ಬಸ್‌ ರಸ್ತೆ ಪಕ್ಕದಲ್ಲಿ ನಿಲ್ಲಿಸಿ ಪ್ರಯಾಣಿಕರನ್ನ ಕೂಡಲೇ ಕೆಳಗಿಳಿಸಿದ್ದಾರೆ. ಚಾಲಕ ಹಾಗೂ ನಿರ್ವಾಹಕನ ಸಮಯಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದ್ದು, ಪ್ರಯಾಣಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಆಗುವ ಆಸೆಯನ್ನು ಪೂರೈಸಿಕೊಂಡಿರುವ ಡಿಕೆಶಿಗೆ ಸವಾಲುಗಳು ಹಲವು

ಗೋವಿಂದಪುರ 6ಜನರ ಹತ್ಯೆ ಪ್ರಕರಣ: ತನಿಯಲ್ಲಿ ಮಹತ್ವದ ಬೆಳವಣಿಗೆ

ಬಿರಿಯಾನಿ ಹಾಗೇ ಹುಲ್ಲು ಸೇವಿಸಿದ ಯುವಕ, ಇವನ ಆರೋಗ್ಯದ ಕತೆಯೇನು, Video

ಸಿಎಂ ಸ್ಥಾನದಿಂದ ಕೆಳಗಿಳಿಯುತ್ತಿದ್ದ ಹಾಗೇ ಜಿಮ್‌ನಲ್ಲಿ ಸಿದ್ದರಾಮಯ್ಯ, ವೈರಲ್ ವಿಡಿಯೋ ಹಿಂದಿನ ಅಸಲಿಯತ್ತು ಬೇರೆನೇ

ಮುಂದಿನ ಸುದ್ದಿ
Show comments