Webdunia - Bharat's app for daily news and videos

Install App

ಕಟೀಲು ದೇವಸ್ಥಾನದ ಅರ್ಚಕನಿಂದ ಅತ್ಯಾಚಾರ

Webdunia
ಸೋಮವಾರ, 8 ಫೆಬ್ರವರಿ 2016 (14:03 IST)
ಮಂಗಳೂರಿನ ಪ್ರಖ್ಯಾತ ಕಟೀಲು ಪರಮೇಶ್ವರಿ ದೇವಸ್ಥಾನದ ಸಹಾಯಕ ಅರ್ಚಕರ ಮೇಲೆ ಹದಿಹರೆಯದ ಯುವತಿಯೋರ್ವಳ ಮೇಲೆ ಅತ್ಯಾಚಾರ ಎಸಗಿದ ಆರೋಪ ಕೇಳಿ ಬಂದಿದೆ. 

ಕಳೆದ ವರ್ಷವೇ ಈ ಘಟನೆ ನಡೆದಿತ್ತು, ಆದರೆ ಇತ್ತೀಚಿಗೆ ಪೀಡಿತ ಯುವತಿ ಗರ್ಭಪಾತ ಮಾಡಿಸಿಕೊಳ್ಳಲು ಆಸ್ಪತ್ರೆಗೆ ಬಂದಾಗ ವಿಚಾರ ಬೆಳಕಿಗೆ ಬಂದಿದೆ. 
 
ಪೊಲೀಸರ ಪ್ರಕಾರ ಆರೋಪಿ ಹರಿಶ್ಚಂದ್ರ ರಾವ್ (56) ಅಲಿಯಾಸ್ ಅಪ್ಪು ಭಟ್ಟ ತನ್ನ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಯುವತಿಯ ಮೇಲೆ ಆಗಸ್ಟ್ 2015ರಲ್ಲಿ ಅತ್ಯಾಚಾರವೆಸಗಿದ್ದರು. ಆಕೆ ಗರ್ಭಿಣಿಯಾದ ಸಂಗತಿ ತಿಳಿದ ಅರ್ಚಕ ಆಕೆಗೆ ಬೇಕಾದಷ್ಟು ಹಣ ಕೊಡುತ್ತೇನೆ ಎಂದು ಪುಸಲಾಯಿಸಲು ಪ್ರಯತ್ನಿಸಿದ್ದ. 
 
ಇತ್ತೀಚಿಗೆ ಆಕೆ ಗರ್ಭಪಾತ ಮಾಡಿಸಿಕೊಳ್ಳಲು ಆಸ್ಪತ್ರೆಗೆ ಬಂದಾಗ  ಸತ್ಯ ತಿಳಿದ ಆಸ್ಪತ್ರೆಯ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
 
ಪೀಡಿತೆ ಕೂಡ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments