ಕಸದ ವಿಷಯದಲ್ಲಿಯೂ ತಿಂದು ತೇಗಿದ್ರಾ ಅಧಿಕಾರಿಗಳು?

Webdunia
ಗುರುವಾರ, 7 ಫೆಬ್ರವರಿ 2019 (20:05 IST)
ಕಸದ ವಿಲೇವಾರಿಯಲ್ಲಿಯೂ ಅಧಿಕಾರಿಗಳು ಬಾರಿ ಪ್ರಮಾಣದ ಗೋಲ್ ಮಾಲ್ ನಡೆಸಿರುವ ವಿಷಯ ಬೆಳಕಿಗೆ ಬಂದಿದೆ.

ಬೆಂಗಳೂರಿನ ಬೊಮ್ಮನಹಳ್ಳಿ ಬಿಬಿಎಂಪಿಯಲ್ಲಿ ಕಸ ವಿಲೇವಾರಿಯಲ್ಲಿ ಬಾರಿ ಗೋಲ್ ಮಾಲ್ ನಡೆದಿರುವ ಶಂಕೆ ವ್ಯಕ್ತವಾಗಿದೆ. ಈ ಅಕ್ರಮದ ಹಿನ್ನೆಲೆಯಲ್ಲಿ ಬಿಬಿಎಂಪಿ ಕಚೇರಿ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಸಿಬಿ ಅಧಿಕಾರಿಗಳಿಂದ ಅಧಿಕಾರಿಗಳಿಂದ ತೀವ್ರ ವಿಚಾರಣೆ ಮುಂದುವರಿದಿದೆ.

ಎಸಿಎಫ್ (Assist Controler of Finance) ರಾಜಲಕ್ಷ್ಮೀ ತೀವ್ರ ವಿಚಾರಣೆಗೊಳಗಾಗಿರುವ ಅಧಿಕಾರಿಯಾಗಿದ್ದಾರೆ.
20ಕ್ಕೂ ಹೆಚ್ಚಿನ ಅಧಿಕಾರಿಗಳಿಂದ ದಾಖಲಾತಿಗಳ ಪರಿಶೀಲನೆ ನಡೆದಿದೆ. ಬಿಬಿಎಂಪಿಯಲ್ಲಿನ ಕಡತಗಳನ್ನು ಪರಿಶೀಲನೆ ಮಾಡಿದ ಅಧಿಕಾರಿಗಳು, ಭ್ರಷ್ಟಾಚಾರದ ತನಿಖೆ ಮುಂದುವರಿಸಿದ್ದಾರೆ.

ಕಸ ವಿಲೇವಾರಿಯಲ್ಲಿ ಗೋಲ್ ಮಾಲ್ ನಡೆದಿರುವ ಬಗ್ಗೆ ಸಂಪೂರ್ಣ ಮಾಹಿತಿ ಕಲೆ ಹಾಕಿ ದಾಳಿ ನಡೆಸಲಾಗಿದೆ. 



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಮೋಸಗಾಗಿ ರೈಲು ನಿಲ್ಲಿಸಲಿಲ್ಲ: ರೈಲ್ವೇ ಇಲಾಖೆಯಿಂದ ಸ್ಪಷ್ಟನೆ

ಬೆಂಗಳೂರಿನ ಆಚೆಗೆ ಮತ್ತಷ್ಟು ಬೆಂಗಳೂರುಗಳನ್ನು ನಿರ್ಮಿಸಲು ನಮ್ಮ ಸರ್ಕಾರ ಮುಂದಾಗಿದೆ

ನಿರಂಜನ್ ಇನ್ನಿಲ್ಲ ಎಂಬ ಸುದ್ದಿ ನನ್ನ ಹೃದಯವನ್ನು ಆಳವಾಗಿ ಅಲುಗಾಡಿಸಿದೆ

ವೈದ್ಯರ ಮೇಲಿನ ಹಲ್ಲೆ ಪ್ರಕರಣ, ಶಿವಸೇನಾ ಸೇನಾ ಕಾರ್ಪೋರೇಟರ್‌ ಮಹೇಶ್ ಮ್ಹಾತ್ರೆ ಅರೆಸ್ಟ್

ನಿರಂತರ ಮಳೆಗೆ ಕುಸಿದ ಬೃಹತ್ ಕಟ್ಟಡ, 19ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ

ಮುಂದಿನ ಸುದ್ದಿ
Show comments