Webdunia - Bharat's app for daily news and videos

Install App

ತಹಸೀಲ್ದಾರ್, ಪಿಎಸ್ ಐ ಸೇರಿ ಮಾಡಿದ್ರು ಅಂಥ ಕೆಲಸ

Webdunia
ಮಂಗಳವಾರ, 19 ನವೆಂಬರ್ 2019 (18:45 IST)
ತಹಸೀಲ್ದಾರ್ ಹಾಗೂ ಪಿಎಸ್ ಐ ವೊಬ್ಬರು ಜೊತೆಯಾಗಿ ಸೇರಿಕೊಂಡು ಮಾಡಿರೋ ಕೆಲಸ ಇದಾಗಿದೆ.

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಕೋನಾಪುರ ಗ್ರಾಮದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಭಾರೀ ಪ್ರಮಾಣದ ಅಕ್ರಮ ಪಡಿತರ ಅಕ್ಕಿಯನ್ನು ರಾಂಪುರ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಪಡಿತರ ಅಕ್ಕಿ ಹಾಗೂ ಶಾಲಾ ಬಿಸಿಯೂಟದ ಅಕ್ಕಿ ಅಕ್ರಮವಾಗಿ ಸಂಗ್ರಹ ಮಾಡಿದ್ದ ಗೋಡಾನ್‌ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿ ವೇಳೆ 60 ಟನ್ ನಷ್ಟು ಅಕ್ರಮವಾಗಿ ಸಂಗ್ರಹಿಸಿದ್ದ ಅಕ್ಕಿ ವಶಕ್ಕೆ ಪಡೆದಿದ್ದಾರೆ.

ಮೊಳಕಾಲ್ಮೂರು ತಹಸೀಲ್ದಾರ್ ಬಸವರಾಜ್ ಹಾಗೂ ಪಿಎಸ್ಐ ಗುಡ್ಡಪ್ಪ ನೇತೃತ್ವದಲ್ಲಿ ದಾಳಿ ನಡೆದಿದೆ.  ಆರೋಪಿಗಳಾದ ಚಿದಾನಂದಪ್ಪ, ಸಣ್ಣ ಮಾರಣ್ಣ ಸೇರಿ ಐವರ ವಿರುದ್ಧ ‌ಕೇಸ್ ದಾಖಲಿಸಲಾಗಿದೆ.

ರಾಂಪೂರದಿಂದ ಬೆಂಗಳೂರು ಕಡೆಗೆ ಅಕ್ರಮವಾಗಿ ಅಕ್ಕಿ ಸಾಗಾಟದ ಶಂಕೆ ವ್ಯಕ್ತಪಡಿಸಿದ್ದು, ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments