ತಹಸೀಲ್ದಾರ್, ಪಿಎಸ್ ಐ ಸೇರಿ ಮಾಡಿದ್ರು ಅಂಥ ಕೆಲಸ

Webdunia
ಮಂಗಳವಾರ, 19 ನವೆಂಬರ್ 2019 (18:45 IST)
ತಹಸೀಲ್ದಾರ್ ಹಾಗೂ ಪಿಎಸ್ ಐ ವೊಬ್ಬರು ಜೊತೆಯಾಗಿ ಸೇರಿಕೊಂಡು ಮಾಡಿರೋ ಕೆಲಸ ಇದಾಗಿದೆ.

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಕೋನಾಪುರ ಗ್ರಾಮದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಭಾರೀ ಪ್ರಮಾಣದ ಅಕ್ರಮ ಪಡಿತರ ಅಕ್ಕಿಯನ್ನು ರಾಂಪುರ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಪಡಿತರ ಅಕ್ಕಿ ಹಾಗೂ ಶಾಲಾ ಬಿಸಿಯೂಟದ ಅಕ್ಕಿ ಅಕ್ರಮವಾಗಿ ಸಂಗ್ರಹ ಮಾಡಿದ್ದ ಗೋಡಾನ್‌ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿ ವೇಳೆ 60 ಟನ್ ನಷ್ಟು ಅಕ್ರಮವಾಗಿ ಸಂಗ್ರಹಿಸಿದ್ದ ಅಕ್ಕಿ ವಶಕ್ಕೆ ಪಡೆದಿದ್ದಾರೆ.

ಮೊಳಕಾಲ್ಮೂರು ತಹಸೀಲ್ದಾರ್ ಬಸವರಾಜ್ ಹಾಗೂ ಪಿಎಸ್ಐ ಗುಡ್ಡಪ್ಪ ನೇತೃತ್ವದಲ್ಲಿ ದಾಳಿ ನಡೆದಿದೆ.  ಆರೋಪಿಗಳಾದ ಚಿದಾನಂದಪ್ಪ, ಸಣ್ಣ ಮಾರಣ್ಣ ಸೇರಿ ಐವರ ವಿರುದ್ಧ ‌ಕೇಸ್ ದಾಖಲಿಸಲಾಗಿದೆ.

ರಾಂಪೂರದಿಂದ ಬೆಂಗಳೂರು ಕಡೆಗೆ ಅಕ್ರಮವಾಗಿ ಅಕ್ಕಿ ಸಾಗಾಟದ ಶಂಕೆ ವ್ಯಕ್ತಪಡಿಸಿದ್ದು, ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡಲು ನಿಜ ಕಾರಣವೇನು: ಶಾಕಿಂಗ್ ವಿಡಿಯೋ ಬಿಡುಗಡೆ ಮಾಡಿದ ದೆಹಲಿ ಪೊಲೀಸರು

ಟಾಟಾ ಸುಮೋ ಮೇಲೆ ಬಿದ್ದ ಬೃಹತ್ ಬಂಡೆಗಳು, 13ಮಂದಿ ಸಾವು

ಕಳೆದ ವರ್ಷ ಲಂಡನ್‌ನ ಸ್ನಾನಗೃಹದಲ್ಲಿ ಶವವಾಗಿ ಪತ್ತೆಯಾದ ಸೌದಿ ಯುವರಾಜಕುಮಾರನ ಸಾವಿಗೆ ಕಾರಣ ಏನ್ ಗೊತ್ತಾ

ವಿದ್ಯಾರ್ಥಿಗಳ ಮೇಲೆ ಪೊಲೀಸರ ಅತಿಯಾದ ಬಲಪ್ರಯೋಗ, ಜು.27ರಂದು ವಿಚಾರಣೆಗೆ ಸುಪ್ರೀಂ ಅಸ್ತು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್ ಕಾದಿದೆ, ಏನ್ ವಿಷಯ ಗೊತ್ತಾ

ಮುಂದಿನ ಸುದ್ದಿ
Show comments