ಕಾನೂನು ಬಾಹಿರ ಕೆಲಸ ಮಾಡಿದ ತಹಸೀಲ್ದಾರ್ ಸಸ್ಪೆಂಡ್

Webdunia
ಬುಧವಾರ, 23 ಅಕ್ಟೋಬರ್ 2019 (18:21 IST)
ನಿಯಮ ಬಾಹಿರವಾಗಿ ಮತ್ತು ಅಧಿಕಾರ ವ್ಯಾಪ್ತಿ ಮೀರಿ ಕೆಲಸ ಮಾಡಿದ ತಹಸೀಲ್ದಾರ್ ಒಬ್ಬರು ಸೇವೆಯಿಂದ ಅಮಾನತ್ ಆಗಿದ್ದಾರೆ.

ನಿಯಮ ಬಾಹಿರ ಹಾಗೂ ಅಧಿಕಾರ ವ್ಯಾಪ್ತಿ ಮೀರಿ ಖಾತಾ ವರ್ಗಾವಣೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯ  ಆಳಂದ ತಾಲೂಕಿನ ಖಜೂರಿ ನಾಡ ಕಚೇರಿಯ ಉಪ ತಹಶೀಲ್ದಾರ ಗುರುಲಿಂಗಯ್ಯ ಅವರನ್ನು ಸೇವೆಯಿಂದ ಅಮಾನತ್ತುಗೊಳಿಸಲಾಗಿದೆ. ಹೀಗಂತ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಸುಬೋಧ ಯಾದವ್  ಆದೇಶ ಹೊರಡಿಸಿದ್ದಾರೆ.

ಕರ್ನಾಟಕ ಭೂ ಕಂದಾಯ ನಿಯಮಗಳು 1966 ನಿಯಮ 43ನ್ನು ಉಲ್ಲಂಘಿಸಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಇಲಾಖಾ ವಿಚಾರಣೆ ನಡೆಸಲು ಉಪ ತಹಶೀಲ್ದಾರ ಗುರುಲಿಂಗಯ್ಯ ಅವರನ್ನು ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು 1957ರ ನಿಯಮ 10 (1) (ಡಿ) ಅಡಿಯಲ್ಲಿ ಕೂಡಲೇ ಜಾರಿಗೆ ಬರುವಂತೆ ಸರ್ಕಾರಿ ಸೇವೆಯಿಂದ ಅಮಾನತ್ತುಗೊಳಿಸಿ ಆದೇಶ ಹೊರಡಿಸಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಮಮಂದಿರ ಹುಂಡಿ ವಿವಾದ, ರಾಜಕೀಯಗೊಳಿಸುವುದು ಸರಿಯಲ್ಲ: ಮಾಯಾವತಿ

ನಾವು ತಾತ್ಕಾಲಿಕ, 15 ದಿನದೊಳಗೆ ಸಂಪುಟ ವಿಸ್ತರಣೆ: ಎಂಬಿ ಪಾಟೀಲ್

ಕೇತನ್ ಅಗರ್ವಾಲ್ ಹತ್ಯೆ ಬಗ್ಗೆ ಅಪಹಾಸ್ಯ: ದಂತವೈದ್ಯೆ ಡಾ.ಮುಸ್ಕಾನ್ ಸೋನಿಗೆ ಬಿಗ್‌ ಶಾಕ್‌, Video

ಅಡ್ಡಮತದಾನ ಆರೋಪ: ಧರ್ಮಸ್ಥಳದಲ್ಲಿ ಶಾಸಕ ಎಚ್‌ಕೆ ಸುರೇಶ್ ಆಣೆ ಪ್ರಮಾಣ ಮಾಡಿದ್ದು ಹೀಗೆ, Video

ನಮ್ಮ ರಾಜ್ಯದಲ್ಲಿ 25 ಲಕ್ಷ ಬಾಂಗ್ಲಾದೇಶೀಯರಿದ್ದು, ಬೇರೆ ದೇಶದವರೂ ಮತದಾರರಾಗಬೇಕೆ

ಮುಂದಿನ ಸುದ್ದಿ
Show comments