Webdunia - Bharat's app for daily news and videos

Install App

ತೇಜಸ್ವಿ ಸೂರ್ಯ ವಿರುದ್ಧ ಮೀ ಟೂ ಆರೋಪ

Webdunia
ಬುಧವಾರ, 3 ಏಪ್ರಿಲ್ 2019 (15:37 IST)
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರಿಗೆ ಏ. 10 ರಂದು ವಿಚಾರಣೆಗೆ ಹಾಜರಾಗುವಂತೆ ಮಹಿಳಾ ಆಯೋಗ ಡೆಡ್ ಲೈನ್ ನಿಗದಿಪಡಿಸಿದೆ.

ಮಹಿಳಾ ಆಯೋಗ ತೇಜಸ್ವಿ ವಿರುದ್ಧ ಜಾರಿಮಾಡಿದ್ದ ನೋಟಿಸ್ ಅನುಸಾರ, ಇಂದು ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ, ತೇಜಸ್ವಿ ಪರ ವಕೀಲರ ಮನವಿ‌ ಮೇರೆಗೆ ಏ. 10 ರವರೆಗೆ ವಿಚಾರಣೆ ಮುಂದೂಡಲಾಗಿದೆ ಎಂದು ಮಹಿಳಾ ಆಯೋಗದ ಅಧ್ಯಕ್ಷೆ ನಾಗ ಲಕ್ಷ್ಮೀ ಬಾಯಿ ತಿಳಿಸಿದ್ದಾರೆ. 

ಮೀ ಟೂ ಆರೋಪದಡಿ ಕಾಂಗ್ರೆಸ್ ಮಹಿಳಾ ಘಟಕ, ತೇಜಸ್ವಿ ವಿರುದ್ಧ ಮಹಿಳಾ ಆಯೋಗಕ್ಕೆ ದೂರು‌ ನೀಡಿತ್ತು.
ತೇಜಸ್ವಿ ಅವರಿಂದ ನೊಂದಿರುವುದಾಗಿ ಹೇಳಿಕೊಂಡಿದ್ದ ಮಹಿಳೆಯೊಬ್ಬರ ಟ್ವೀಟ್ ಆಧರಿಸಿ ಈ ದೂರು ಸಲ್ಲಿಸಲಾಗಿದೆ. 
ಇನ್ನೊಂದೆಡೆ,  ತಮಗೆ ಇದೂವರೆಗೆ ಯಾವುದೇ ನೋಟಿಸ್ ತಲುಪಿಲ್ಲ ಎಂದು ತೇಜಸ್ವಿ ಸೂರ್ಯ ಪರ ವಕೀಲ ಸಂದೀಪ್ ಸ್ಪಷ್ಟಪಡಿಸಿದ್ದಾರೆ. 



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿಗೆ ಸೂಚಿಸಿದ ದೆಹಲಿ ನಾಯಕ ಯಾರು: ತೇಜಸ್ವಿ ಸೂರ್ಯ

ಧರ್ಮಸ್ಥಳ ವಿವಾದಕ್ಕೆ ಬಿಜೆಪಿ, ಆರ್ ಎಸ್ಎಸ್ ಕಾರಣ ಎಂದ ಬಿಕೆ ಹರಿಪ್ರಸಾದ್

ಕನ್ನಡವನ್ನು ಭುವನೇಶ್ವರಿ ಮಾಡಿ ದೌರ್ಜನ್ಯ ಮಾಡಿದ್ರಿ ಎಂದಿದ್ದ ಬಾನು ಮುಷ್ತಾಕ್

ಆರ್ ಎಸ್ಎಸ್ ಗೀತೆ ಹಾಡಿದ್ದಕ್ಕೆ ಡಿಕೆ ಶಿವಕುಮಾರ್ ಕ್ಷಮೆ ಕೇಳಬೇಕು: ಬಿಕೆ ಹರಿಪ್ರಸಾದ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments