Webdunia - Bharat's app for daily news and videos

Install App

ಬೆಳ್ಳಂ ಬೆಳಿಗ್ಗೆ ಪಾರ್ಕ್ ನಲ್ಲಿ ಮತಬೇಟೆ ಮಾಡಿದ ಸಂಸದ ತೇಜಸ್ವಿ ಸೂರ್ಯ

Krishnaveni K
ಭಾನುವಾರ, 31 ಮಾರ್ಚ್ 2024 (10:48 IST)
Photo Courtesy: Twitter
ಬೆಂಗಳೂರು: ಲೋಕಸಭೆ ಚುನಾವಣೆ ಕಾವೇರಿದ್ದು ಎಲ್ಲಾ ಅಭ್ಯರ್ಥಿಗಳು ತಮ್ಮ ಕ್ಷೇತ್ರದಲ್ಲಿ ಮತಬೇಟೆ ಶುರು ಮಾಡಿದ್ದಾರೆ. ಸಂಸದ ತೇಜಸ್ವಿ ಸೂರ್ಯ ಕೂಡಾ ಇಂದು ಬೆಳಿಗ್ಗೆಯೇ ಮತಯಾಚನೆ ಮಾಡಿದ್ದಾರೆ.

ಬೆಂಗಳೂರು ದಕ್ಷಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ. ಅವರಿಗೆ ಎದುರಾಳಿಯಾಗಿ ಕಾಂಗ್ರೆಸ್ ನಿಂದ ಸೌಮ್ಯ ರೆಡ್ಡಿ ಸ್ಪರ್ಧಿಸುತ್ತಿದ್ದಾರೆ. ಬೆಂಗಳೂರಿನ ಅತ್ಯಂತ ಅಭಿವೃದ್ಧಿ ಹೊಂದಿದ ಭಾಗವಾಗಿರುವ ದಕ್ಷಿಣ ಭಾಗದಲ್ಲಿ ತೇಜಸ್ವಿ ಮತ್ತೊಮ್ಮೆಸಂಸದರಾಗಿ ಆಯ್ಕೆಯಾಗುವ ವಿಶ್ವಾಸದಲ್ಲಿದ್ದಾರೆ.

ಇಂದು ಬೆಳಿಗ್ಗೆಯೇ ಅವರು ಬಿಟಿಎಂ ಲೇಔಟ್ ನ ಪಾರ್ಕ್ ಗಳಿಗೆ ತೆರಳಿ ಬೆಳಗಿನ ವಾಕಿಂಗ್ ಮಾಡುವವರೊಂದಿಗೆ ಬೆರೆತು ಮತ ಯಾಚನೆ ಮಾಡಿದ್ದಾರೆ. ಈ ವೇಳೆ ಮೋದಿ ಮತ್ತೊಮ್ಮೆ ಎಂಬ ಅವರ ಟಿ ಶರ್ಟ್ ಎಲ್ಲರ ಗಮನ ಸೆಳೆದಿದೆ. ಜೊತೆಗೆ ಸಂಸದರನ್ನು ಅನಿರೀಕ್ಷಿತವಾಗಿ ಕಂಡ ಜನ ಅವರ ಜೊತೆಗೊಂದು ಸೆಲ್ಫೀ ತೆಗೆದು ಸಂಭ್ರಮಿಸಿದ್ದಾರೆ.

ನಿನ್ನೆಯೂ ಅವರು ಪಾರ್ಕ್ ಗಳಿಗೆ ತೆರಳಿ ಮತಯಾಚನೆ ಮಾಡಿದ್ದರು. ಅಷ್ಟೇ ಅಲ್ಲದೆ, ಸ್ಥಳೀಯ ಮೈದಾನದಲ್ಲಿ ಕ್ರಿಕೆಟ್ ಆಡುತ್ತಿದ್ದ ಯುವಕರೊಂದಿಗೆ ಸೇರಿಕೊಂಡು ತಾವೂ ಕ್ರಿಕೆಟ್ ಆಡಿ ಗಮನ ಸೆಳೆದಿದ್ದರು.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Siddaramaiah: ಇದೆಲ್ಲಾ ಚೆನ್ನಾಗಿರಲ್ಲ, ಆಂಧ್ರಪ್ರದೇಶ ಸಿಎಂಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಟೀಕೆಗಳ ಬಳಿಕ ಕೊನೆಗೂ ಹಣಕಾಸು ಆಯೋಗದ ಸಭೆಗೆ ಹೋಗಲು ತೀರ್ಮಾನಿಸಿದ ಸಿಎಂ ಸಿದ್ದರಾಮಯ್ಯ

Karnataka Caste census: ಜಾತಿಗಣತಿ ಮಾಡಲು ಯಾಕೆ ಕೋಟ್ಯಾಂತರ ರೂಪಾಯಿ ಖರ್ಚಾಗುತ್ತದೆ, ಇಲ್ಲಿದೆ ಸೀಕ್ರೆಟ್

Chinnaswamy stampede: ವಿರಾಟ್ ಕೊಹ್ಲಿ ಸ್ನೇಹಿತನ ಭವಿಷ್ಯ ಇಂದು ನಿರ್ಧಾರ

Funny video: ಗೆಜ್ಜೆ ಕಟ್ಟಿಸಲು ಆಟ ಆಡಿಸಿದ ವಧು, ಕೊನೆಗೆ ಆಗಿದ್ದೇನು

ಮುಂದಿನ ಸುದ್ದಿ
Show comments