Webdunia - Bharat's app for daily news and videos

Install App

ಖ್ಯಾತ ಗಾಯಕಿ, ಅಪ್ರತಿಮ ಸುಂದರಿಯ ಕೈ ಹಿಡಿಯಲಿರುವ ಸಂಸದ ತೇಜಸ್ವಿ ಸೂರ್ಯ

Krishnaveni K
ಮಂಗಳವಾರ, 31 ಡಿಸೆಂಬರ್ 2024 (13:44 IST)
ಬೆಂಗಳೂರು: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಖ್ಯಾತ ಗಾಯಕಿ ಜೊತೆ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ಅಷ್ಟಕ್ಕೂ ತೇಜಸ್ವಿ ಸೂರ್ಯ ಮದುವೆಯಾಗಲಿರುವ ಹುಡುಗಿ ಯಾರು ಗೊತ್ತಾ? ಇಲ್ಲಿದೆ ವಿವರ.

ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮೋಸ್ಟ್ ಎಲಿಜಿಬಲ್ ಬ್ಯಾಚುಲರ್. ಇದೀಗ ಸ್ವತಃ ಪ್ರಧಾನಿ ಮೋದಿಯೇ ಹೊಗಳಿದ್ದ ಖ್ಯಾತ ಗಾಯಕಿ, ಭರತನಾಟ್ಯ ಕಲಾವಿದೆ ಶಿವ ಶ್ರೀ ಸ್ಕಂದ ಪ್ರಸಾದ್ ಅವರನ್ನು ತೇಜಸ್ವಿ ಮದುವೆಯಾಗಲಿದ್ದಾರೆ ಎಂದು ತಿಳಿದುಬಂದಿದೆ.

Photo Credit: Instagram
ಶಿವ ಶ್ರೀ ಸ್ಕಂದ ಪ್ರಸಾದ್ ಅವರು ಮೂಲತಃ ಚೆನ್ನೈಯವರಾಗಿದ್ದು, ಕರ್ನಾಟಕ ಸೇರಿದಂತೆ ಅನೇಕ ಕಡೆ ತಮ್ಮ ಹಾಡಿನ ಮೂಲಕ ಅಪಾರ ಅಭಿಮಾನಿ ವರ್ಗದವರನ್ನು ಹೊಂದಿದ್ದಾರೆ. ಯೂ ಟ್ಯೂಬ್ ನಲ್ಲಿ ಅವರಿಗೆ ಲಕ್ಷಾಂತರ ಫಾಲೋವರ್ಸ್ ಗಳಿದ್ದಾರೆ. ಈ ಹಿಂದೆ ಅಯೋಧ್ಯೆ ರಾಮಮಂದಿರ ಉದ್ಘಾಟನೆ ಸಂದರ್ಭದಲ್ಲಿ ಶಿವಶ್ರೀ ಹಾಡಿದ ರಾಮನ ಹಾಡೊಂದನ್ನು ಸ್ವತಃ ಮೋದಿ ಹೊಗಳಿ ಟ್ವೀಟ್ ಮಾಡಿದ್ದರು.

ಇದೀಗ ಶಿವ ಶ್ರೀ ಮತ್ತು ತೇಜಸ್ವಿ ಸೂರ್ಯ ಮದುವೆ ಬಗ್ಗೆ ಎರಡೂ ಕುಟುಂಬಗಳು ಮಾತುಕತೆ ನಡೆಸಿ ಒಪ್ಪಿಗೆ ಸೂಚಿಸಿವೆ ಎನ್ನಲಾಗಿದೆ. ಕೇವಲ ಗಾಯಕಿ ಮಾತ್ರವಲ್ಲ ಶಿವಶ್ರೀ ಬಯೋ ಇಂಜಿನಿಯರಿಂಗ್ ನಲ್ಲಿ ಬಿಟೆಕ್ ಪದವಿಯನ್ನೂ ಪಡೆದಿದ್ದಾರೆ. ಅಲ್ಲದೆ ಚೆನ್ನೈನ ಸಂಸ್ಕೃತ ಕಾಲೇಜಿನಲ್ಲಿ ಎಂಎ ಪದವಿ ಪಡೆದಿದ್ದಾರೆ. 2025 ರ ಮಾರ್ಚ್ ನಲ್ಲಿ ಇಬ್ಬರೂ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎಂಬ ಸುದ್ದಿ ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DGP Om Prakash Rao: ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣ: ಪತ್ನಿ ಪಲ್ಲವಿ ಮೇಲೆ ಅನುಮಾನ ಬಂದಿದ್ದು ಈ ಮೂರು ಕಾರಣಕ್ಕೆ

Rahul Gandhi: ಗಾಂಧೀಜಿ ಬಗ್ಗೆ ತಪ್ಪು ಮಾಹಿತಿ ಕೊಟ್ರಾ ರಾಹುಲ್ ಗಾಂಧಿ: ಲೆಹರ್ ಸಿಂಗ್ ಟ್ವೀಟ್ ನಲ್ಲಿ ಏನಿದೆ ನೋಡಿ

ರಕ್ತದ ಮಡುವಿನಲ್ಲಿ ನಿವೃತ್ತ ಪೊಲೀಸ್ ಓಂ ಪ್ರಕಾಶ್‌ ಮೃತದೇಹ ಪತ್ತೆ, ಮನೆಯವರೇ ಮೇಲೆ ಡೌಟ್‌

ಸಿಎಂ ಕುರ್ಚಿ ಗುದ್ದಾಟದ ನಡುವೆ ಧರ್ಮಸ್ಥಳಕ್ಕೆ ಭೇಟಿ ನೀಡಿ, ಧರ್ಮಾಧಿಕಾರಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್

Video vira: ವಿದ್ಯುತ್ ಶಾಕ್‌ನಿಂದ ಒದ್ದಾಟುತ್ತಿದ್ದ ಬಾಲಕನ ಪಾಲಿಗೆ ನಿಜವಾದ ಹೀರೋ ಆದ ಯುವಕ, ಇದಪ್ಪ ದೈರ್ಯ

ಮುಂದಿನ ಸುದ್ದಿ
Show comments