Webdunia - Bharat's app for daily news and videos

Install App

ಮನೆ ಬಾಡಿಗೆ ಭತ್ಯೆ ಶೇ.50 ಹೆಚ್ಚಳಕ್ಕೆ ತೇಜಸ್ವಿ ಸೂರ್ಯ ಮನವಿ

Webdunia
ಬುಧವಾರ, 14 ಡಿಸೆಂಬರ್ 2022 (11:35 IST)
ಬೆಂಗಳೂರು : ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ನಗರದ ಸಂಬಳದಾರರ ಮನೆ ಬಾಡಿಗೆ ಭತ್ಯೆಯನ್ನು ಶೇ. 50ಕ್ಕೆ ಹೆಚ್ಚಳ ಮಾಡುವಂತೆ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಮನವಿ ಮಾಡಿದ್ದಾರೆ.

ಲೋಕಸಭೆಯ ಶೂನ್ಯ ವೇಳೆಯಲ್ಲಿ ಸಾರ್ವಜನಿಕ ಹಿತಾಸಕ್ತಿ ವಿಷಯಗಳ ಮೇಲಿನ ಚರ್ಚೆ ಸಂದರ್ಭದಲ್ಲಿ ಮಾತನಾಡಿದ ಅವರು,

ಆದಾಯ ತೆರಿಗೆ ನಿಯಮಾವಳಿಗಳಿಗೆ ಸೂಕ್ತ ತಿದ್ದುಪಡಿ ತಂದು ಪ್ರಸ್ತುತ ಶೇ. 40 ರಷ್ಟು ಇರುವ ಮನೆ ಬಾಡಿಗೆ ಭತ್ಯೆಯನ್ನು ಶೇ.50 ಕ್ಕೆ ಏರಿಸಬೇಕು.

ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಇತರ ಸಮನಾದ ನಗರಗಳ ಪಟ್ಟಿಗೆ ಬೆಂಗಳೂರನ್ನು ಸೇರ್ಪಡೆಗೊಳಿಸುವ ಮೂಲಕ ಮಧ್ಯಮ ವರ್ಗದ ಸಂಬಳದಾರರ ಹಿತಾಸಕ್ತಿ ಕಾಯುವಂತೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಒತ್ತಾಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments