Webdunia - Bharat's app for daily news and videos

Install App

ಆರೋಪಪಟ್ಟಿಯಲ್ಲಿ ತೇಜಸ್ವಿ ಸೂರ್ಯ ಹೆಸರು: ರಾಜೀನಾಮೆಗೆ ಎಎಪಿ ಆಗ್ರಹ

Webdunia
ಭಾನುವಾರ, 24 ಜುಲೈ 2022 (19:11 IST)
aap
ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ನಿವಾಸದ ಮುಂದೆ ದಾಂಧಲೆ ಮಾಡಿದ ಪ್ರಕರಣದ ಆರೋಪಪಟ್ಟಿಯಲ್ಲಿ ಸಂಸದ ತೇಜಸ್ವಿ ಸೂರ್ಯ ಹೆಸರಿದ್ದು, ಅವರು ತಕ್ಷಣವೇ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಎಎಪಿ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ವಿ ಸದಂ ಆಗ್ರಹಿದರು.
 
ಬಿಜೆಪಿ ಯುವಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರಾಗಿ ತೇಜಸ್ವಿ ಸೂರ್ಯರವರು ಪಕ್ಷದ ಯುವ ಕಾರ್ಯಕರ್ತರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ರಾಷ್ಟ್ರ ನಿರ್ಮಾಣಕ್ಕೆ ಬಳಕೆಯಾಗಬೇಕಾದ ಯುವಜನತೆಯನ್ನು ಬಿಜೆಪಿಯು ಕ್ರಿಮಿನಲ್‌ಗಳನ್ನಾಗಿ ಮಾಡುತ್ತಿದೆ. ಮುಖ್ಯಮಂತ್ರಿಯೊಬ್ಬರ ನಿವಾಸದ ಮೇಲೆ ದಾಳಿ ಮಾಡುವಷ್ಟು ಇವರು ಮುಂದುವರಿದಿರುವುದು ಅತ್ಯಂತ ಅಪಾಯಕಾರಿ ಬೆಳವಣಿಗೆ. ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ತೇಜಸ್ವಿಯವರು ರಾಷ್ಟ್ರಮಟ್ಟದಲ್ಲಿ ಕಳಂಕ ತಂದಿದ್ದಾರೆ ಎಂದು ಜಗದೀಶ್‌ ವಿ ಸದಂ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

79ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಲ್ಲಿರುವ ದೇಶಕ್ಕೆ ಬಾರೀ ಭದ್ರತೆ

ಮಹಾರಾಷ್ಟ್ರ ಭೀಕರ ಅಪಘಾತ: ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 7ಮಂದಿ

ಎಐ ತಂತ್ರವಲ್ಲ, ಮೆಟ್ರೋ ಹಳದಿ ಮಾರ್ಗದಲ್ಲೂ ಕೇಳಿಬರುತ್ತಿದೆ ಅಪರ್ಣಾ ಧ್ವನಿ, ಹೇಗೆ ಗೊತ್ತಾ

ಕಾಂಗ್ರೆಸ್‌ನಲ್ಲಿ ಸತ್ಯವಂತರಿಗೆ ಕಾಲವಲ್ಲ: ಶೋಭಾ ಕರಂದ್ಲಾಜೆ

ಕೆಎನ್‌ ರಾಜಣ್ಣ ರಾಜೀನಾಮೆ: ಸಂಚಲನ ಸೃಷ್ಟಿಸುತ್ತಿದೆ ಡಿಕೆಶಿ ಆಪ್ತನ ಹೇಳಿಕೆ

ಮುಂದಿನ ಸುದ್ದಿ
Show comments