ತೇಜಸ್ವಿನಿ ಅನಂತಕುಮಾರ್ ನಿವಾಸಕ್ಕೆ ತೇಜಸ್ವಿಸೂರ್ಯ ಭೇಟಿ; ಬೆಂಬಲಿಗರ ಆಕ್ರೋಶ

Webdunia
ಮಂಗಳವಾರ, 26 ಮಾರ್ಚ್ 2019 (16:21 IST)
ತೇಜಸ್ವಿನಿ ಅನಂತಕುಮಾರ್ ನಿವಾಸಕ್ಕೆ ಬಿಜೆಪಿ ಅಭ್ಯರ್ಥಿ ತೇಜಸ್ವಿಸೂರ್ಯ ಹಾಗೂ ಶಾಸಕ ರವಿಸುಬ್ರಮಣ್ಯ ಭೇಟಿ ನೀಡಿದ ಸಂದರ್ಭದಲ್ಲಿ ಬಿಜೆಪಿ ಮುಖಂಡರಲ್ಲಿನ ಗೊಂದಲ ಬಯಲಿಗೆ ಬಿದ್ದಿದೆ.

ತೇಜಸ್ವಿನಿ ಅನಂತಕುಮಾರ್ ಅವರನ್ನು ಸಮಾಧಾನ ಪಡಿಸುವ ಯತ್ನ ನಡೆಯಿತು. ಈ ವೇಳೆ ಮಾಧ್ಯಮದವರನ್ನು ಒಳಗೆ ಬಿಡದೆ ಬಿಜೆಪಿ ಕಾರ್ಯಕರ್ತರು ಹೊರಗೆ ತಳ್ಳಿದ ಘಟನೆಯೂ ನಡೆಯಿತು.

ಈ ಸಂದರ್ಭ ಮಾತನಾಡಿದ ತೇಜಸ್ವಿನಿ ಅನಂತಕುಮಾರ್, ಕಾರ್ಯಕರ್ತರು ತಮ್ಮ ನೋವು ಹೇಳಿಕೊಂಡಿದ್ದಾರೆ. ಆದರೆ ದೇಶ ಮೊದಲು ಎನ್ನುವುದು ನಮ್ಮ ಸಿದ್ಧಾಂತ. ಎಲ್ರೂ ಪ್ರಚಾರಕ್ಕೆ ಹೋಗೋಣ ಎಂದು ಕಾರ್ಯಕರ್ತರನ್ನು ಸಮಾಧಾನ ಪಡಿಸಿದ್ದಾರೆ ತೇಜಸ್ವಿನಿ ಅನಂತಕುಮಾರ್.

ಈ ವೇಳೆ, ಸೀಟು ಬಿಟ್ಟುಕೊಡುವಂತೆ ತೇಜಸ್ವಿ ಸೂರ್ಯ ಮೇಲೆ ಅನಂತಕುಮಾರ್ ಅಭಿಮಾನಿಗಳು, ಕಾರ್ಯಕರ್ತರು ಒತ್ತಾಯ ಮಾಡಿದ್ರು. ಆಗ ತೇಜಸ್ವಿ ಸೂರ್ಯ ಹೇಳಿಕೆ ನೀಡಿದ್ದು, ತೇಜಸ್ವಿನಿ ಅನಂತಕುಮಾರ್ ನನಗೆ ತಾಯಿ ಸಮಾನ. ನನ್ನನ್ನು ಬೆಳೆಸಿದವರೇ ಅನಂತಕುಮಾರ್. ನನ್ನಂತಹ ಸಾವಿರಾರು ಕಾರ್ಯಕರ್ತರನ್ನು ಬೆಳೆಸಿದ್ದಾರೆ. ಪಕ್ಷ ಮೊದಲು ಎಂಬುದನ್ನು ತೇಜಸ್ವಿನಿಯವರೇ ಒಪ್ಪಿಕೊಂಡು ನನ್ಮನ್ನು ಆಶೀರ್ವದಿಸಿದ್ದಾರೆ.

ನನಗೆ ಕೊನೆ ಘಳಿಗೆಯಲ್ಲಿ ಯಾಕೆ ಟಿಕೆಟ್ ಕೊಟ್ಟರು ಎಂಬುದನ್ನು ನೀವು ಪ್ರಧಾನಿ ಮೋದಿಗೆ ಕೇಳಬೇಕು. ಅಮಿತ್ ಷಾ ಗೆ ಕೇಳಬೇಕು. ಈಗ ಪಕ್ಷ ಒಂದು ತೀರ್ಮಾನ ಮಾಡಿದೆ ಅದನ್ನು ನಾವು ಎಲ್ಲರೂ ಒಪ್ಪಲೇಬೇಕು ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜವಂಶಸ್ಥ, ಸಂಸದ ಯದುವೀರ್ ಅವರ ಅಜ್ಜ ಮದನ್ ಗೋಪಾಲ್ ಇನ್ನಿಲ್ಲ

ಸಿಎಂ ಕುರ್ಚಿ ರೇಸ್‌ನಲ್ಲಿ ನೀವಿದ್ದೀರಾ ಎಂದಿದ್ದಕ್ಕೆ ಪರಮೇಶ್ವರ್ ಪ್ರತಿಕ್ರಿಯೆ ಹೀಗಿತ್ತು

ಇಟಲಿ ಟೆಂಪಲ್ ಸುತ್ತಿ ಕಪ್ಪ ಒಪ್ಪಿಸಿದರೆ ಡಿಕೆ ಶಿವಕುಮಾರ್ ಸಿಎಂ: ಆರ್ ಅಶೋಕ

ಲೋಕಾನುಭವವಿರುವ ಸಿದ್ದರಾಮಯ್ಯರಿಗೆ ಇದು ತಿಳಿದಿಲ್ವ: ತೇಜಸ್ವಿ ಸೂರ್ಯ ಪ್ರಶ್ನೆ

ಕರ್ನಾಟಕದ ಜನತೆಗೆ ಗುಡ್‌ನ್ಯೂಸ್‌, ಬೆಂಗಳೂರು ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಗ್ರೀನ್ ಸಿಗ್ನಲ್

ಮುಂದಿನ ಸುದ್ದಿ
Show comments