Webdunia - Bharat's app for daily news and videos

Install App

ದೇವೇಗೌಡರಿಗೆ ಈಗ ತೆಲಂಗಾಣ ಸಿಎಂ, ಪ್ರಕಾಶ್ ರೈ ಬಲ!

Webdunia
ಶನಿವಾರ, 14 ಏಪ್ರಿಲ್ 2018 (08:20 IST)
ಬೆಂಗಳೂರು: ಮತ್ತೆ ಅಧಿಕಾರಕ್ಕೆ ಬರಲು ಹವಣಿಸುತ್ತಿರುವ ಜೆಡಿಎಸ್ ಗೆ ಇದೀಗ ತೆಲಂಗಾಣ ಸಿಎಂ ಚಂದ್ರಶೇಖರ್ ಮತ್ತು ಬಹುಭಾಷಾ ತಾರೆ ಪ್ರಕಾಶ್ ರೈ  ಬೆಂಬಲವಿತ್ತಿದ್ದಾರೆ.

ನಿನ್ನೆ ಜೆಡಿಎಸ್ ವರಿಷ್ಠ ದೇವೇಗೌಡರ ಮನೆಗೆ ಆಗಮಿಸಿದ ಸಿಎಂ ಚಂದ್ರಶೇಖರ್ ರಾವ್ ಮತ್ತು ಪ್ರಕಾಶ್ ರೈ ಭೋಜನ ಕೂಟದಲ್ಲಿ ಪಾಲ್ಗೊಂಡರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಚಂದ್ರಶೇಖರ್ ಕರ್ನಾಟಕದಲ್ಲಿರುವ ತೆಲುಗು ಭಾಷಿಕರು ಜೆಡಿಎಸ್ ಗೇ ಮತ ಹಾಕಬೇಕು, ಕುಮಾರಸ್ವಾಮಿಯವರಿಗೆ ಬೆಂಬಲ ಕೊಡಬೇಕು ಎಂದು ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಪ್ರಕಾಶ್ ರೈ ದೇವೇಗೌಡರು ಯಾವುದೇ ಮುಕ್ತ ಭಾರತ ಮಾಡುವ ಅಥವಾ ಯಾರನ್ನೂ ಅಧಿಕಾರದಿಂದ ಕೆಳಗಿಳಿಸುವ ಯೋಚನೆ ಉಳ್ಳವರಲ್ಲ. ಅದಕ್ಕೇ ಅವರನ್ನು ಬೆಂಬಲಿಸುತ್ತಿದ್ದೇನೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

ಮುಂದಿನ ಸುದ್ದಿ
Show comments