Webdunia - Bharat's app for daily news and videos

Install App

ಕೊರೊನಾ ಸೋಂಕಿಗೆ ಅನುದಾನ ನೀಡಲು ಸರ್ಕಾರಿ ನೌಕರರ ಸಂಬಳ ಕಡಿತಕ್ಕೆ ಮುಂದಾದ ತೆಲಂಗಾಣ ಸರ್ಕಾರ

Webdunia
ಮಂಗಳವಾರ, 31 ಮಾರ್ಚ್ 2020 (10:48 IST)
ತೆಲಂಗಾಣ: ಕೊರೊನಾ ಸೋಂಕು ತಡೆಗೆ ಅನುದಾನ ನೀಡಲು ತೆಲಂಗಾಣ ಸರ್ಕಾರ ಜನಪ್ರತಿನಿಧಿಗಳ, ಸರ್ಕಾರಿ ನೌಕರರ ಸಂಬಳಕ್ಕೆ ಕತ್ತರಿ ಹಾಕಲು ನಿರ್ಧಾರ ಮಾಡಲಾಗಿದೆ.

ಸಿಎಂ, ಸಚಿವರು, ಶಾಸಕರು, ಪರಿಷತ್ ಸದಸ್ಯರು, ನಿಗಮ ಮಂಡಳಿ ಅಧ್ಯಕ್ಷರ ಶೇ.75ರಷ್ಟು ವೇತನ, ಐಎಎಸ್, ಐಪಿಎಸ್, ಐಎಫ್ ಎಸ್ ಅಧಿಕಾರಿಗಳ ಶೇ.60ರಷ್ಟು ವೇತನ, ಡಿ ಗ್ರೂಪ್ ನೌಕರರ ಶೇ.50ರಷ್ಟು ವೇತನ, ಗುತ್ತಿಗೆ ಮತ್ತುಹೊರಗುತ್ತಿಗೆ ನೌಕರರ ಶೇ.10ರಷ್ಟು ವೇತನ , ಡಿ ಗ್ರೂಪ್ ಹುದ್ದೆ ನಿವೃತ್ತ  ನೌಕರರ ಪಿಂಚಣಿ ಶೇ.10ರಷ್ಟು , ನಿವೃತ್ತ ನೌಕರರ ವೇತನ ಶೇ.50ರಷ್ಟು ವೇತನ ಕಡಿತ ಮಾಡಲು ತೆಲಂಗಾಣ ಸರ್ಕಾರ ನಿರ್ಧಾರ ಮಾಡಿದೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಮುಂದಿನ ಸುದ್ದಿ
Show comments