Webdunia - Bharat's app for daily news and videos

Install App

ಕೊರೊನಾ ಸೋಂಕಿಗೆ ಅನುದಾನ ನೀಡಲು ಸರ್ಕಾರಿ ನೌಕರರ ಸಂಬಳ ಕಡಿತಕ್ಕೆ ಮುಂದಾದ ತೆಲಂಗಾಣ ಸರ್ಕಾರ

Webdunia
ಮಂಗಳವಾರ, 31 ಮಾರ್ಚ್ 2020 (10:48 IST)
ತೆಲಂಗಾಣ: ಕೊರೊನಾ ಸೋಂಕು ತಡೆಗೆ ಅನುದಾನ ನೀಡಲು ತೆಲಂಗಾಣ ಸರ್ಕಾರ ಜನಪ್ರತಿನಿಧಿಗಳ, ಸರ್ಕಾರಿ ನೌಕರರ ಸಂಬಳಕ್ಕೆ ಕತ್ತರಿ ಹಾಕಲು ನಿರ್ಧಾರ ಮಾಡಲಾಗಿದೆ.

ಸಿಎಂ, ಸಚಿವರು, ಶಾಸಕರು, ಪರಿಷತ್ ಸದಸ್ಯರು, ನಿಗಮ ಮಂಡಳಿ ಅಧ್ಯಕ್ಷರ ಶೇ.75ರಷ್ಟು ವೇತನ, ಐಎಎಸ್, ಐಪಿಎಸ್, ಐಎಫ್ ಎಸ್ ಅಧಿಕಾರಿಗಳ ಶೇ.60ರಷ್ಟು ವೇತನ, ಡಿ ಗ್ರೂಪ್ ನೌಕರರ ಶೇ.50ರಷ್ಟು ವೇತನ, ಗುತ್ತಿಗೆ ಮತ್ತುಹೊರಗುತ್ತಿಗೆ ನೌಕರರ ಶೇ.10ರಷ್ಟು ವೇತನ , ಡಿ ಗ್ರೂಪ್ ಹುದ್ದೆ ನಿವೃತ್ತ  ನೌಕರರ ಪಿಂಚಣಿ ಶೇ.10ರಷ್ಟು , ನಿವೃತ್ತ ನೌಕರರ ವೇತನ ಶೇ.50ರಷ್ಟು ವೇತನ ಕಡಿತ ಮಾಡಲು ತೆಲಂಗಾಣ ಸರ್ಕಾರ ನಿರ್ಧಾರ ಮಾಡಿದೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments