Webdunia - Bharat's app for daily news and videos

Install App

ಕಾಂಗ್ರೆಸ್ ನಾಯಕರ ದೂರವಾಣಿ ಕದ್ದಾಲಿಕೆ ನಡೆಯುತ್ತಿದೆ– ರಾಮಲಿಂಗಾರೆಡ್ಡಿ ಆರೋಪ

Webdunia
ಗುರುವಾರ, 11 ಜನವರಿ 2018 (14:01 IST)
ರಾಜ್ಯ ಸರ್ಕಾರದ ಕೆಲ ಸಚಿವರ ಹಾಗೂ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರ ದೂರವಾಣಿ ಕದ್ದಾಲಿಕೆ ನಡೆಯುತ್ತಿದೆ ಎಂದು ಗೃಹಸಚಿವ ರಾಮಲಿಂಗಾರೆಡ್ಡಿ ಆರೋಪಿಸಿದ್ದಾರೆ.
 
ಮಾಜಿ ಪ್ರಧಾನಿ ಲಾಲ್‍ಬಹುದ್ದೂರ್ ಶಾಸ್ತ್ರಿರವರ 52ನೇ ಪುಣ್ಯತಿಥಿ ಅಂಗವಾಗಿ ವಿಧಾನಸೌಧದ ಉದ್ಯಾನವನದಲ್ಲಿನ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದವರು ದೂರವಾಣಿ ಕದ್ದಾಲಿಕೆ ಮಾಡುತ್ತಿದ್ದಾರೆ. ಈ ಬಗ್ಗೆ ಬಹಳ ಹಿಂದಯೇ ಹೇಳಿದ್ದೆ. ಕೇಂದ್ರ ಸರ್ಕಾರವಲ್ಲದೇ ಇನ್ಯಾರು ಮಾಡಲು ಸಾಧ್ಯ ಎಂದಿದ್ದಾರೆ.
 
ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ದೂರವಾಣಿ ಕದ್ದಾಲಿಕೆ ನಿರಂತರವಾಗಿ ನಡೆಯುತ್ತಿದೆ. ಕಾನೂನು ಪ್ರಕಾರ ಒಬ್ಬರ ದೂರವಾಣಿ ಕದ್ದಾಲಿಸುವುದು ತಪ್ಪು ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಾವುದೇ ಬೀದಿ ನಾಯಿಯನ್ನು ಬಿಡಬೇಡಿ: ರಕ್ಷಣೆಗೆ ಬಂದವರ ವಿರುದ್ಧ ಕಠಿಣ ಕ್ರಮಕ್ಕೆ ಸುಪ್ರೀಂ ಸೂಚನೆ

ಸಚಿವ ಕೆಎನ್ ರಾಜಣ್ಣ ದಿಡೀರ್ ರಾಜೀನಾಮೆ: ಕಾರಣ ಇದೇನಾ

ನಿನ್ನೆ ಮೋದಿಯಿಂದ ಲೋಕಾರ್ಪಣೆಯಾದ ಮೆಟ್ರೋಗೆ ಇಂದು ಇದೆಂಥಾ ಪ್ರತಿಕ್ರಿಯೆ

ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದಿದ್ದಕ್ಕೆ ಸಿದ್ದರಾಮಯ್ಯ ಫುಲ್ ಗರಂ

ಅಧಿವೇಶನ ಆರಂಭಕ್ಕೆ ಮೊದಲೇ ಬಿಜೆಪಿ ಪ್ರತಿಭಟನೆ

ಮುಂದಿನ ಸುದ್ದಿ
Show comments