Webdunia - Bharat's app for daily news and videos

Install App

ಕಿರುತರೆ ನಟ ರವಿಕಿರಣ್ ವಿರುದ್ದ ವಂಚನೆ ಆರೋಪ. ಠಾಣೆ ಮೆಟ್ಟಿಲೇರಿದ ಕಲಾವಿದರು

geetha
ಮಂಗಳವಾರ, 13 ಫೆಬ್ರವರಿ 2024 (16:30 IST)
ಬೆಂಗಳೂರು-ಕಿರುತರೆ ನಟ ರವಿಕಿರಣ್  ವಿರುದ್ಧ ವಂಚನೆ ಆರೋಪ ಕೇಳಿ ಬಂದಿದೆ. ಹಿರಿಯ ಕಿರುತೆರೆ ಕಲಾವಿದ ರವಿಕಿರಣ್ ವಿರುದ್ಧ  ಟೆಲಿವಿಷನ್  ಕಲ್ಚರಲ್ ಅಂಡ್ ಸ್ಫೋಟ್ಸ್ ಕ್ಲಬ್ ಸದಸ್ಯರು ಸುಬ್ರಮಣ್ಯ ಪುರ ಪೊಲೀಸ್ ಠಾಣೆ‌ ಮೆಟ್ಟಿಲೇರಿದ್ದಾರೆ.
 
ಹಲವು ವರ್ಷಗಳಿಂದ ಕ್ಲಬ್ ನ ಕಾರ್ಯದರ್ಶಿಯಾಗಿರುವ ರವಿಕಿರಣ್  ಕ್ಲಬ್ ನ ಹಣ ಅವ್ಯವಹಾರ ಮಾಡಿದ್ದಾರೆ.ಪ್ರಶ್ನೆ ಮಾಡಿದ್ದಕ್ಕೆ ಇಂದು ಕ್ಲಬ್ ನಲ್ಲಿ  ಗಲಾಟೆ ಮಾಡಿದ್ದಾರೆಂದು ಆರೋಪಿಸಿದ್ದಾರೆ.ಕಾರ್ಯದರ್ಶಿ ರವಿಕಿರಣ್ ಹಾಗೂ ಜಂಟಿ ಕಾರ್ಯದರ್ಶಿ ಉಮಾಶಂಕರ್ ಮೇಲೆ ಅಕ್ರಮ ಆರೋಪ ಕೇಳಿ ಬಂದಿದೆ. ಈ ಹಿಂದೆ ಕಿರುತೆರೆ ನಟ ನಟಿಯರಿಗಾಗಿ ಸರ್ಕಾರದಿಂದ ಅನುದಾನ ನೀಡಲಾಗಿತ್ತು. ಕ್ಲಬ್ ಅಭಿವೃದ್ದಿಗೆ 3 ಕೋಟಿ ಹಣ ಹಾಗೂ ಒಂದು ಎಕರೆ ಜಮೀನು ನೀಡಿದ್ರು.
 
ರವಿಕಿರಣ್ ಸ್ವಯಂ ನಿರ್ಣಯದಿಂದ ಕಟ್ಟಡ ಕಟ್ಥಿದ್ದಾರೆ. ಕ್ಲಬ್ ಚುನಾವಣೆ ನಡೆದಿಲ್ಲ.ಸ್ವಯಂ ಘೋಷಿತವಾಗಿ ಕಾರ್ಯದರ್ಶಿ ಎಂದು ಘೋಷಿಸಿಕೊಂಡಿದ್ದಾರೆಂದು ಸದಸ್ಯರು ಆರೋಪಿಸಿ ಸುಬ್ರಮಣ್ಯಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments