Webdunia - Bharat's app for daily news and videos

Install App

ಕಿರುತರೆ ನಟ ರವಿಕಿರಣ್ ವಿರುದ್ದ ವಂಚನೆ ಆರೋಪ. ಠಾಣೆ ಮೆಟ್ಟಿಲೇರಿದ ಕಲಾವಿದರು

geetha
ಮಂಗಳವಾರ, 13 ಫೆಬ್ರವರಿ 2024 (16:30 IST)
ಬೆಂಗಳೂರು-ಕಿರುತರೆ ನಟ ರವಿಕಿರಣ್  ವಿರುದ್ಧ ವಂಚನೆ ಆರೋಪ ಕೇಳಿ ಬಂದಿದೆ. ಹಿರಿಯ ಕಿರುತೆರೆ ಕಲಾವಿದ ರವಿಕಿರಣ್ ವಿರುದ್ಧ  ಟೆಲಿವಿಷನ್  ಕಲ್ಚರಲ್ ಅಂಡ್ ಸ್ಫೋಟ್ಸ್ ಕ್ಲಬ್ ಸದಸ್ಯರು ಸುಬ್ರಮಣ್ಯ ಪುರ ಪೊಲೀಸ್ ಠಾಣೆ‌ ಮೆಟ್ಟಿಲೇರಿದ್ದಾರೆ.
 
ಹಲವು ವರ್ಷಗಳಿಂದ ಕ್ಲಬ್ ನ ಕಾರ್ಯದರ್ಶಿಯಾಗಿರುವ ರವಿಕಿರಣ್  ಕ್ಲಬ್ ನ ಹಣ ಅವ್ಯವಹಾರ ಮಾಡಿದ್ದಾರೆ.ಪ್ರಶ್ನೆ ಮಾಡಿದ್ದಕ್ಕೆ ಇಂದು ಕ್ಲಬ್ ನಲ್ಲಿ  ಗಲಾಟೆ ಮಾಡಿದ್ದಾರೆಂದು ಆರೋಪಿಸಿದ್ದಾರೆ.ಕಾರ್ಯದರ್ಶಿ ರವಿಕಿರಣ್ ಹಾಗೂ ಜಂಟಿ ಕಾರ್ಯದರ್ಶಿ ಉಮಾಶಂಕರ್ ಮೇಲೆ ಅಕ್ರಮ ಆರೋಪ ಕೇಳಿ ಬಂದಿದೆ. ಈ ಹಿಂದೆ ಕಿರುತೆರೆ ನಟ ನಟಿಯರಿಗಾಗಿ ಸರ್ಕಾರದಿಂದ ಅನುದಾನ ನೀಡಲಾಗಿತ್ತು. ಕ್ಲಬ್ ಅಭಿವೃದ್ದಿಗೆ 3 ಕೋಟಿ ಹಣ ಹಾಗೂ ಒಂದು ಎಕರೆ ಜಮೀನು ನೀಡಿದ್ರು.
 
ರವಿಕಿರಣ್ ಸ್ವಯಂ ನಿರ್ಣಯದಿಂದ ಕಟ್ಟಡ ಕಟ್ಥಿದ್ದಾರೆ. ಕ್ಲಬ್ ಚುನಾವಣೆ ನಡೆದಿಲ್ಲ.ಸ್ವಯಂ ಘೋಷಿತವಾಗಿ ಕಾರ್ಯದರ್ಶಿ ಎಂದು ಘೋಷಿಸಿಕೊಂಡಿದ್ದಾರೆಂದು ಸದಸ್ಯರು ಆರೋಪಿಸಿ ಸುಬ್ರಮಣ್ಯಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Hit And Run Case: ಅಮೆರಿಕದಲ್ಲಿ ಮುಂದಿನ ತಿಂಗಳು ಪದವಿ ಪಡೆಯಬೇಕಿದ್ದ ಗುಂಟೂರು ವಿದ್ಯಾರ್ಥಿನಿ ಸಾವು

ರಸ್ತೆ ಮಧ್ಯೆಯಲ್ಲಿ ಚೇರ್ ಮೇಲೆ ಕುಳಿತು ರೀಲ್ಸ್ ಹುಚ್ಚಾಟ ಮಾಡಿದವ ಅರೆಸ್ಟ್‌

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಮುಂದಿನ ಸುದ್ದಿ
Show comments