Webdunia - Bharat's app for daily news and videos

Install App

ಕಿರುತರೆ ನಟಿ ವಿರುದ್ಧ ಆಟೋ ಚಾಲಕ ಗರಂ

Webdunia
ಭಾನುವಾರ, 24 ಸೆಪ್ಟಂಬರ್ 2023 (20:20 IST)
ಆಟೋ ಚಾರ್ಜ್ ಪೇಮೆಂಟ್ ಮಾಡದೆ ಇದ್ದ ಕಿರುತೆರೆ ನಟಿ ವಿರುದ್ಧ ಡ್ರೈವರ್ ಗರಂ ಆಗಿದ್ದಾರೆ. ಕಿರುತರೆ ನಟಿಯ ಕಿರಿಕ್ ಆರೋಪ ಈಗ ಎಲ್ಲೆಡೆ ಸುದ್ದಿಯಾಗಿದ್ದು ನಡು ರಸ್ತೆಯಲ್ಲಿಯೇ ನಟಿ ಆಟೋಗೆ ಪೇಮೆಂಟ್ ಮಾಡದೆ ಇಳಿದುಹೋಗಿದ್ದಾರೆ. ಪುನರ್ ವಿವಾಹ ಖ್ಯಾತಿಯ ಪದ್ಮಿನಿ ಅವರು ಆಟೋ ಚಾರ್ಜ್ ಕೊಡಲು ಕಿರಿಕ್ ಮಾಡಿರುವ ಆರೋಪ ಕೇಳಿಬಂದಿದೆ. ಆಟೋ ಚಾಲಕನ ಬಳಿ ಕಿರಿಕ್ ಮಾಡಿಕೊಂಡು ನಟಿ ಪದ್ಮಿನಿ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಆಟೋ ಚಾರ್ಜ್ ಕೊಡದೇ ಗಲಾಟೆ ಮಾಡಿಕೊಂಡು ಆಟೋ ಇಳಿದು ಹೋದ ಪದ್ಮಿನಿ ಅವರು 437 ರೂಪಾಯಿ ಕೊಡದೆ ಮೋಸ ಮಾಡಿದ್ದಾರೆ. ಆಟೋ ಚಾರ್ಜ್ ಕೊಡದೇ ಅರ್ಧ ದಾರಿಯಲ್ಲಿ ಇಳಿದು ಹೋಗಿದ್ದ ಪದ್ಮಿನಿ ಅವರ ವಿರುದ್ಧ ಆಟೋ ಡ್ರೈವರ್ ಸಿಟ್ಟಾಗಿದ್ದಾರೆ. ಮಲ್ಲೇಶ್ವರಂನ ಮಾರ್ಗೋಸ ರಸ್ತೆಯಿಂದ ಬನಶಂಕರಿಗೆ ಆಟೋ ಬುಕ್ ಮಾಡಿದ್ದ ಪದ್ಮಿನಿ ಅವರು ಮಲ್ಲೇಶ್ವರಂನಿಂದ ಬನಶಂಕರಿ ಬಳಿ ಹೋಗಿ ಚಾಲಕ ಕುಲ್ದೀಪ್ ಬಳಿ ಕಿರಿಕ್ ಮಾಡಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಂಬಕ್ಕೆ ಕಟ್ಟಿ ಯೋಧನ ಮೇಲೆ ಏಕಾಏಕಿ ದಾಳಿ ನಡೆಸಿದ ಗುಂಪು, Viral Video

ಬಿಪಿಎಲ್ ಕಾರ್ಡ್ ಪರಿಷ್ಕರಣೆ ಬಗ್ಗೆ ಸಚಿವರಿಂದ ಬಿಗ್ ಅಪ್ ಡೇಟ್

ಧರ್ಮಸ್ಥಳ ಮುಂದಿನ ತನಿಖೆ ಬಗ್ಗೆ ಸ್ಫೋಟಕ ವಿಚಾರ ಹಂಚಿಕೊಂಡ ಪರಮೇಶ್ವರ್‌

ಮಾಸ್ಕ್‌ಮ್ಯಾನ್ ಬಿಚ್ಚಿಟ್ಟ ಕಥೆಯನ್ನು ವಿಧಾನಸಭೆಯಲ್ಲಿ ಎಳೆಎಳೆಯಾಗಿ ಬಿಚ್ಚಿಟ್ಟ ಪರಮೇಶ್ವರ್‌

ಧರ್ಮಸ್ಥಳದ ದೂರುದಾರ, ದೂರುದಾರನ ಹಿಂದಿರುವ ವ್ಯಕ್ತಿಗಳ ಕುರಿತು ಸಮಗ್ರ ತನಿಖೆ: ವಿಜಯೇಂದ್ರ ಆಗ್ರಹ

ಮುಂದಿನ ಸುದ್ದಿ
Show comments