Webdunia - Bharat's app for daily news and videos

Install App

ಜೈಲಿನಲ್ಲಿ ತೆಲಗಿಗೆ ರಾಜಮರ್ಯಾದೆ.. ಫೋನೂ, ಡ್ರಗ್ಸೂ ಎಲ್ಲವೂ ಉಂಟು.. - ಮನೋಜ್ ಪವಾರ್

Webdunia
ಸೋಮವಾರ, 6 ಫೆಬ್ರವರಿ 2017 (08:54 IST)
ನಕಲಿ ಛಾಪಾ ಕಾಗದ ಹಗರಣದಲ್ಲಿ ಜೈಲು ಸೇರಿರುವ ಕರೀಂ ಲಾಲ ತೆಲಗಿಗೆ ಕೇಂದ್ರ ಕಾರಾಗೃಹದಲ್ಲಿ ರಾಜಮರ್ಯಾದೆ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿಂದೆ ಜೈಲು ಶಿಕ್ಷೆ ಅನುಭವಿಸಿದ್ದ ಮಾಜಿ ಕೈದಿ ಮನೋಜ್ ಪವಾರ್ ಸಿಐಡಿಗೆ ಪತ್ರ ಬರೆದಿದ್ದಾರೆ.

ಜೈಲಧಿಕಾರಿಗಳು ಜೈಲಿನಲ್ಲಿ ತೆಲಗಿಗೆ ರಾಜಮರ್ಯಾದೆ ನೀಡುತ್ತಿದ್ದಾರೆ. ರಾಜಾರೋಶವಾಗಿ ತೆಲಗಿ ಮೊಬೈಲ್ ಬಳಸುತ್ತಿದ್ದು, ಅವ್ಯವಹಾರವನ್ನ ಮುಂದುವರೆಸಿದ್ದಾನೆ. ಮಾದಕ ವಸ್ತುಗಳು ಸಹ ಸರಬರಾಜಾಗುತ್ತಿದ್ದು, ಇದಕ್ಕೆ ಜೈಲಧಿಕಾರಿಗಳ ಸಹಕಾರ ದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಡ್ಡಿಲ್ಲ ಎಂದು ಪ್ರೀತಿಯ ಬೈಕ್ ಮಾರಿದ ಯುವಕ ನಂತರ ಮಾಡಿದ್ದೇನು ನೋಡಿ.. ನಿಜಕ್ಕೂ ಭಾವುಕರಾಗ್ತೀರಿ Video

ಛೀ ಇವರೆಲ್ಲಾ ಮನುಷ್ಯರಾ… ನೇಪಾಳ ಪ್ರವಾಹದಲ್ಲಿ ಸತ್ತು ಬಿದ್ದ ಮಹಿಳೆಯ ಚಿನ್ನ ಕಸಿಯಲು ಯುವಕರ ಸರ್ಕಸ್ ನೋಡಿ Video

ನೇಪಾಳ ಪ್ರವಾಹಕ್ಕೆ ಕಾರಣವಾದ ಹಿಮಬಂಡೆಗಳ ಸ್ಪೋಟದ ಭಯಾನಕ ದೃಶ್ಯ ಬಯಲು: Video

ಕುಮಾರಸ್ವಾಮಿಯವರನ್ನು ಕಾರಿನಲ್ಲಿ ನೋಡಿದ ಸ್ಕೂಟರ್ ಸವಾರ ಹೇಳಿದ್ದೇನು ನೋಡಿ: ವೈರಲ್ ಆಯ್ತು Video

ಹಾಲಿವುಡ್ ಸಿನಿಮಾವಲ್ಲ ಇದು ರಿಯಲ್…ನೇಪಾಳದಲ್ಲಿ ಇದ್ದಕ್ಕಿದ್ದಂತೆ ರಾಕ್ಷಸನಂತೆ ನುಗ್ಗಿಬಂದ ಅಲೆಗಳು Shocking video

ಮುಂದಿನ ಸುದ್ದಿ