ಜೈಲಿನಲ್ಲಿ ತೆಲಗಿಗೆ ರಾಜಮರ್ಯಾದೆ.. ಫೋನೂ, ಡ್ರಗ್ಸೂ ಎಲ್ಲವೂ ಉಂಟು.. - ಮನೋಜ್ ಪವಾರ್

Webdunia
ಸೋಮವಾರ, 6 ಫೆಬ್ರವರಿ 2017 (08:54 IST)
ನಕಲಿ ಛಾಪಾ ಕಾಗದ ಹಗರಣದಲ್ಲಿ ಜೈಲು ಸೇರಿರುವ ಕರೀಂ ಲಾಲ ತೆಲಗಿಗೆ ಕೇಂದ್ರ ಕಾರಾಗೃಹದಲ್ಲಿ ರಾಜಮರ್ಯಾದೆ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿಂದೆ ಜೈಲು ಶಿಕ್ಷೆ ಅನುಭವಿಸಿದ್ದ ಮಾಜಿ ಕೈದಿ ಮನೋಜ್ ಪವಾರ್ ಸಿಐಡಿಗೆ ಪತ್ರ ಬರೆದಿದ್ದಾರೆ.

ಜೈಲಧಿಕಾರಿಗಳು ಜೈಲಿನಲ್ಲಿ ತೆಲಗಿಗೆ ರಾಜಮರ್ಯಾದೆ ನೀಡುತ್ತಿದ್ದಾರೆ. ರಾಜಾರೋಶವಾಗಿ ತೆಲಗಿ ಮೊಬೈಲ್ ಬಳಸುತ್ತಿದ್ದು, ಅವ್ಯವಹಾರವನ್ನ ಮುಂದುವರೆಸಿದ್ದಾನೆ. ಮಾದಕ ವಸ್ತುಗಳು ಸಹ ಸರಬರಾಜಾಗುತ್ತಿದ್ದು, ಇದಕ್ಕೆ ಜೈಲಧಿಕಾರಿಗಳ ಸಹಕಾರ ದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಂಜಾನ್ ದಿನ ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ಮಾಡಬೇಡಿ ಎನ್ನುವ ತಾಕತ್ತಿದ್ಯಾ ನಿಮಗೆ: ಪುನೀತ್ ಕೆರೆಹಳ್ಳಿ

Karnataka Weather: ಇಂದು ಈ ಜಿಲ್ಲೆಗೆ ಗುಡುಗು ಸಹಿತ ಮಳೆ ಸಾಧ್ಯತೆ

ಮೋದಿ ಆಡಳಿತದಲ್ಲಿ ನಕ್ಸಲಸಿಂ ಕೊನೆಯುಸಿರೆಳೆಯುತ್ತಿದೆ: ಅಮಿತ್ ಶಾ

ನನ್ನ ಕರ್ತವ್ಯವನ್ನು ಯಶಸ್ವಿಯಾಗಿ ಪೂರೈಸಿದೆ: ಸಿಎಂ ಸಿದ್ದರಾಮಯ್ಯ ಹೀಗ್ಯಾಕೆ ಅಂದಿದ್ದು

ದೋಣಿಯೊಳಗೆ ಹಾರಿ ಬಂದು ದೊಡ್ಡ ಮೀನು ಚುಚ್ಚಿ ಮೀನುಗಾರಿಕೆಗೆ ತೆರಳಿದ್ದ ಯುವಕ ಸಾವು

ಮುಂದಿನ ಸುದ್ದಿ