Select Your Language

Notifications

webdunia
webdunia
webdunia
webdunia

ದೇಗುಲ ಮುಂಭಾಗ ಜೂಜಾಟ: 9 ಮಂದಿ ಅಂದರ್

ದೇಗುಲ ಮುಂಭಾಗ ಜೂಜಾಟ: 9 ಮಂದಿ ಅಂದರ್
ಚಾಮರಾಜನಗರ , ಭಾನುವಾರ, 13 ಜನವರಿ 2019 (18:28 IST)
ಖಾಸಗಿ ಜಮೀನೊಂದರಲ್ಲಿ ಅಂದರ್ ಬಾಹರ್ ಆಡುತ್ತಿದ್ದ 9 ಆರೋಪಿಗಳನ್ನು ಪೊಲೀಸರು ಅಂದರ್ ಮಾಡಿದ್ದಾರೆ.

ಚಾಮರಾಜನಗರದ ಹರವೆ ಗ್ರಾಮದ ಮಹದೇಶ್ವರ ದೇಗುಲದ ಮುಂಭಾಗದ ಜಮೀನಿನಲ್ಲಿ ಅಕ್ರಮ ಜೂಜಾಟ ನಡೆಯುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಸಿಇಎನ್ ಇನ್ಸ್​ಪೆಕ್ಟರ್ ಮಹದೇವ ಶೆಟ್ಟಿ ನೇತೃತ್ವದ ತಂಡ ದಾಳಿ ನಡೆಸಿದೆ. ದಾಳಿ ವೇಳೆ 44,680 ರೂ. ವಶಪಡಿಸಿಕೊಂಡು, 9 ಮಂದಿಯನ್ನು ಬಂಧಿಸಿದ್ದಾರೆ. 

ಆರೋಪಿಗಳನ್ನು ಗ್ರಾಮಾಂತರ ಠಾಣೆ ವಶಕ್ಕೆ ನೀಡಿದ್ದು, ಪ್ರಕರಣ ದಾಖಲಾಗಿದೆ.




Share this Story:

Follow Webdunia kannada

ಮುಂದಿನ ಸುದ್ದಿ

ಮುಂದುವರಿದ ಆನೆಗಳ ಹಾವಳಿ!