ದೇಗುಲ ಮುಂಭಾಗ ಜೂಜಾಟ: 9 ಮಂದಿ ಅಂದರ್

Webdunia
ಭಾನುವಾರ, 13 ಜನವರಿ 2019 (18:28 IST)
ಖಾಸಗಿ ಜಮೀನೊಂದರಲ್ಲಿ ಅಂದರ್ ಬಾಹರ್ ಆಡುತ್ತಿದ್ದ 9 ಆರೋಪಿಗಳನ್ನು ಪೊಲೀಸರು ಅಂದರ್ ಮಾಡಿದ್ದಾರೆ.

ಚಾಮರಾಜನಗರದ ಹರವೆ ಗ್ರಾಮದ ಮಹದೇಶ್ವರ ದೇಗುಲದ ಮುಂಭಾಗದ ಜಮೀನಿನಲ್ಲಿ ಅಕ್ರಮ ಜೂಜಾಟ ನಡೆಯುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಸಿಇಎನ್ ಇನ್ಸ್​ಪೆಕ್ಟರ್ ಮಹದೇವ ಶೆಟ್ಟಿ ನೇತೃತ್ವದ ತಂಡ ದಾಳಿ ನಡೆಸಿದೆ. ದಾಳಿ ವೇಳೆ 44,680 ರೂ. ವಶಪಡಿಸಿಕೊಂಡು, 9 ಮಂದಿಯನ್ನು ಬಂಧಿಸಿದ್ದಾರೆ. 

ಆರೋಪಿಗಳನ್ನು ಗ್ರಾಮಾಂತರ ಠಾಣೆ ವಶಕ್ಕೆ ನೀಡಿದ್ದು, ಪ್ರಕರಣ ದಾಖಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲ್‌ಪಿಜಿ ಬೆಲೆ ಏರಿಕೆ ನಡುವೆ ನರೇಂದ್ರ ಮೋದಿ ಅಮೆರಿಕ, ಇಸ್ರೇಲ್‌ಗೆ ತಲೆ ಬಾಗಿದ್ದಾರೆ: ಪ್ರಿಯಾಂಕಾ ಗಾಂಧಿ

ಚಾಮರಾಜನಗರ: ಒಟ್ಟಿಗೆ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು, ಕಾರಣ ನಿಗೂಢ

ಐಪಿಎಲ್ ಸ್ಟೇಡಿಯಂನಲ್ಲಿ ನೀರಿನ ಬೆಲೆ ಜಾಸ್ತಿಗೆ ಸಿಟ್ಟಾದ ಯುವಕ

ನಮ್ಮ ಮೆಟ್ರೋ ಸೇವೆ ಏ.5ರಂದು 2ಗಂಟೆಗಳ ಕಾಲ ಸ್ಥಗಿತ, ಯಾವಾ ಕಾರಣಕ್ಕೆ ಗೊತ್ತಾ

1890ರಲ್ಲಿ ರಚಿಸಿದ್ದ ರಾಜಾ ರವಿವರ್ಮ ಚಿತ್ರ ಇದೀಗ ಮಾರಾಟವಾದ ಬೆಲೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments