ಜಾತ್ರೆಗೆ ಮೊದಲೇ ದೇವಸ್ಥಾನದ ಹುಂಡಿ ಹಣ ಕಳ್ಳತನ

Webdunia
ಭಾನುವಾರ, 9 ಫೆಬ್ರವರಿ 2020 (18:28 IST)
ಆ ದೇವಾಲಯದಲ್ಲಿ ಜಾತ್ರೆ ನಡೆಯೋದಕ್ಕೆ ಮೊದಲೇ ಹುಂಡಿಯಲ್ಲಿನ ಹಣ ಕಳ್ಳತನವಾಗಿರೋದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.

ವಿಜಯಪುರ ಜಿಲ್ಲೆಯ ನಿಡಗುಂದಿಯಲ್ಲಿರೋ ಶ್ರೀ ಮುದ್ದೇಶ್ವರ ದೇವಸ್ಥಾನದ ಹುಂಡಿಯಲ್ಲಿದ್ದ ಹಣವನ್ನು ಕಳ್ಳತನ ಮಾಡಲಾಗಿದೆ.
ಶ್ರೀ ಮುದ್ದೇಶ್ವರ ದೇವರ ಜಾತ್ರೆ ಮಾರ್ಚ್ ನಲ್ಲಿ ನಡೆಯಲಿದೆ. ಜಾತ್ರೆ ಸಂದರ್ಭದಲ್ಲಿ ಹುಂಡಿ ಒಡೆದು ಕಾಣಿಕೆ ಹಣ ಎಣಿಕೆ ಮಾಡಲಾಗುತ್ತಿತ್ತು.

ಆದರೆ ಜಾತ್ರೆಗೂ ಮೊದಲೇ ದುಷ್ಕರ್ಮಿಗಳು ಹುಂಡಿಯಲ್ಲಿನ ಹಣ ಕಳ್ಳತನ ಮಾಡಿದ್ದಾರೆ. ಕಳ್ಳರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮಹಾರಾಷ್ಟ್ರ ನಕಲಿ ಮದ್ಯ ಸೇವನೆ ಪ್ರಕರಣ: 48ಗಂಟೆಯಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

ಮುಂದಿನ ಸುದ್ದಿ
Show comments