Webdunia - Bharat's app for daily news and videos

Install App

ದೇವಾಲಯದ ಅರ್ಚಕರು, ಸಿಬ್ಬಂದಿಗೆ ಆಹಾರ ಕಿಟ್

Webdunia
ಶುಕ್ರವಾರ, 1 ಮೇ 2020 (17:02 IST)
ಸಾಂಕ್ರಾಮಿಕವಾಗಿ ಕೊರೊನಾ ವೈರಸ್ ಹರಡುತ್ತಿರುವ ಹಿನ್ನಲೆಯಲ್ಲಿ ಲಾಕ್‍ಡೌನ್ ಜಾರಿಗೊಳಿಸಿದ್ದು, ಎಲ್ಲ ದೇವಾಲಯಗಳಿಗೆ ಸಾರ್ವಜನಿಕರ ಭೇಟಿಯನ್ನು ನಿರ್ಬಂಧಿಸಿದೆ.

ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ‘ಸಿ’ ವರ್ಗದ ದೇವಸ್ಥಾನಗಳ ಅರ್ಚಕರು ಮತ್ತು ಸಿಬ್ಬಂದಿಗಳಿಗೆ ಆಹಾರ ಕಿಟ್ ವಿತರಣೆಗೆ ಚಿತ್ರದುರ್ಗ ಜಿಲ್ಲಾಡಳಿತ ಕ್ರಮ ಕೈಗೊಂಡಿದೆ.

ಧಾರ್ಮಿಕ ದತ್ತಿ ಇಲಾಖೆ ಆಯುಕ್ತರ ನಿರ್ದೇಶನದಂತೆ, ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯ “ಎ” ವರ್ಗದ ದೇವಾಲಯಗಳ ವತಿಯಿಂದ  ಜಿಲ್ಲೆಯಲ್ಲಿನ “ಸಿ” ವರ್ಗದ ದೇವಸ್ಥಾನಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರು ಹಾಗೂ ಇತರೆ ಸಿಬ್ಬಂದಿಗಳಿಗಾಗಿ ಆಹಾರದ ಕಿಟ್‍ಗಳನ್ನು ಪೂರೈಸಲು ಸಂಬಂಧಪಟ್ಟ ತಾಲ್ಲೂಕು ಆಡಳಿತಕ್ಕೆ  ಒಪ್ಪಿಸಲಾಯಿತು.

ಚಿತ್ರದುರ್ಗ ತಾಲ್ಲೂಕಿಗೆ-115, ಚಳ್ಳಕೆರೆ-40, ಹಿರಿಯೂರು-51, ಮೊಳಕಾಲ್ಮೂರು-29, ಹೊಳಲ್ಕೆರೆ-52 ಹಾಗೂ ಹೊಸದುರ್ಗ  ತಾಲ್ಲೂಕಿಗೆ-142 ಸೇರಿದಂತೆ ಪಡಿತರವಿರುವ ಒಟ್ಟು 429 ಆಹಾರದ ಕಿಟ್‍ಗಳನ್ನು ವಿತರಿಸಲಾಗಿದೆ.

ಪ್ರತಿ ಆಹಾರ ಕಿಟ್ 5 ಕೆಜಿ. ಅಕ್ಕಿ, 2 ಕೆಜಿ. ತೊಗರಿ ಬೆಳೆ, 1 ಕೆಜಿ. ಬೆಲ್ಲ, 1 ಲೀ. ಅಡುಗೆ ಎಣ್ಣೆ, 1 ಕೆಜಿ. ಸಕ್ಕರೆ ಹಾಗೂ 1 ಕೆಜಿ. ಉಪ್ಪು ಒಳಗೊಂಡಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments