Select Your Language

Notifications

webdunia
webdunia
webdunia
webdunia

ಅನರ್ಹ ಶಾಸಕನಿಂದ ಜೋರಾದ ಟೆಂಪಲ್ ರನ್

ಅನರ್ಹ ಶಾಸಕನಿಂದ ಜೋರಾದ ಟೆಂಪಲ್ ರನ್
ಮಂಡ್ಯ , ಗುರುವಾರ, 7 ನವೆಂಬರ್ 2019 (21:13 IST)
ಉಪಚುನಾವಣೆಗೆ ದಿನಗಣನೆ ಶುರುವಾಗಿರೋವಾಗಲೇ ಅನರ್ಹ ಶಾಸಕರು ಹಾಗೂ ಅವರ ಕುಟುಂಬದವರು ಟೆಂಪಲ್ ರನ್ ಶುರುವಿಟ್ಟುಕೊಂಡಿದ್ದಾರೆ.
 

ಅನರ್ಹ ಶಾಸಕ ನಾರಾಯಣಗೌಡರ ಪತ್ನಿ, ಮಗಳು ಒಂದು ಕಡೆ ದೇವರಿಗೆ ಮೊರೆ ಹೋಗುತ್ತಿದ್ದರೆ ಮಗದೊಂದು ಕಡೆ ಅನರ್ಹ ಶಾಸಕ ನಾರಾಯಣಗೌಡ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ.

ಮಂಡ್ಯದ  ಚೌಡೇನಹಳ್ಳಿ ಗ್ರಾಮದಲ್ಲಿ ಮಹಾಕಾಳಿ ಶ್ರೀಲಕ್ಷ್ಮೀದೇವಿ ಅಮ್ಮನವರ ದೇವಸ್ಥಾನದ ಲೋಕಾರ್ಪಣೆ, ವಿಗ್ರಹ ಪ್ರತಿಷ್ಠಾಪನೆ ಮತ್ತು ಗೋಪುರದ ಕಳಸಾರೋಹಣ ಸಮಾರಂಭದಲ್ಲಿ ಅನರ್ಹ ಶಾಸಕ ಭಾಗಿಯಾಗಿದ್ದರು.    

ಬೈ ಎಲೆಕ್ಷನ್ ನ್ನು ಗಂಭೀರವಾಗಿ ಪರಿಗಣಿಸಿರೋ ನಾರಾಯಣಗೌಡ ಕ್ಷೇತ್ರ ಸಂಚಾರ ಚುರುಕಿನಿಂದ ಮಾಡುತ್ತಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ನಾಡಿನ ಪ್ರಖ್ಯಾತ ದೇವಿಗೆ ಜಲದಿಗ್ಬಂಧನ : ಬೆಚ್ಚಿ ಬಿಳ್ತಿರೋ ಭಕ್ತರು