Webdunia - Bharat's app for daily news and videos

Install App

ಅನರ್ಹ ಶಾಸಕನಿಂದ ಜೋರಾದ ಟೆಂಪಲ್ ರನ್

Webdunia
ಗುರುವಾರ, 7 ನವೆಂಬರ್ 2019 (21:13 IST)
ಉಪಚುನಾವಣೆಗೆ ದಿನಗಣನೆ ಶುರುವಾಗಿರೋವಾಗಲೇ ಅನರ್ಹ ಶಾಸಕರು ಹಾಗೂ ಅವರ ಕುಟುಂಬದವರು ಟೆಂಪಲ್ ರನ್ ಶುರುವಿಟ್ಟುಕೊಂಡಿದ್ದಾರೆ.
 

ಅನರ್ಹ ಶಾಸಕ ನಾರಾಯಣಗೌಡರ ಪತ್ನಿ, ಮಗಳು ಒಂದು ಕಡೆ ದೇವರಿಗೆ ಮೊರೆ ಹೋಗುತ್ತಿದ್ದರೆ ಮಗದೊಂದು ಕಡೆ ಅನರ್ಹ ಶಾಸಕ ನಾರಾಯಣಗೌಡ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ.

ಮಂಡ್ಯದ  ಚೌಡೇನಹಳ್ಳಿ ಗ್ರಾಮದಲ್ಲಿ ಮಹಾಕಾಳಿ ಶ್ರೀಲಕ್ಷ್ಮೀದೇವಿ ಅಮ್ಮನವರ ದೇವಸ್ಥಾನದ ಲೋಕಾರ್ಪಣೆ, ವಿಗ್ರಹ ಪ್ರತಿಷ್ಠಾಪನೆ ಮತ್ತು ಗೋಪುರದ ಕಳಸಾರೋಹಣ ಸಮಾರಂಭದಲ್ಲಿ ಅನರ್ಹ ಶಾಸಕ ಭಾಗಿಯಾಗಿದ್ದರು.    

ಬೈ ಎಲೆಕ್ಷನ್ ನ್ನು ಗಂಭೀರವಾಗಿ ಪರಿಗಣಿಸಿರೋ ನಾರಾಯಣಗೌಡ ಕ್ಷೇತ್ರ ಸಂಚಾರ ಚುರುಕಿನಿಂದ ಮಾಡುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments