Webdunia - Bharat's app for daily news and videos

Install App

ಅನರ್ಹ ಶಾಸಕನಿಂದ ಜೋರಾದ ಟೆಂಪಲ್ ರನ್

Webdunia
ಗುರುವಾರ, 7 ನವೆಂಬರ್ 2019 (21:13 IST)
ಉಪಚುನಾವಣೆಗೆ ದಿನಗಣನೆ ಶುರುವಾಗಿರೋವಾಗಲೇ ಅನರ್ಹ ಶಾಸಕರು ಹಾಗೂ ಅವರ ಕುಟುಂಬದವರು ಟೆಂಪಲ್ ರನ್ ಶುರುವಿಟ್ಟುಕೊಂಡಿದ್ದಾರೆ.
 

ಅನರ್ಹ ಶಾಸಕ ನಾರಾಯಣಗೌಡರ ಪತ್ನಿ, ಮಗಳು ಒಂದು ಕಡೆ ದೇವರಿಗೆ ಮೊರೆ ಹೋಗುತ್ತಿದ್ದರೆ ಮಗದೊಂದು ಕಡೆ ಅನರ್ಹ ಶಾಸಕ ನಾರಾಯಣಗೌಡ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ.

ಮಂಡ್ಯದ  ಚೌಡೇನಹಳ್ಳಿ ಗ್ರಾಮದಲ್ಲಿ ಮಹಾಕಾಳಿ ಶ್ರೀಲಕ್ಷ್ಮೀದೇವಿ ಅಮ್ಮನವರ ದೇವಸ್ಥಾನದ ಲೋಕಾರ್ಪಣೆ, ವಿಗ್ರಹ ಪ್ರತಿಷ್ಠಾಪನೆ ಮತ್ತು ಗೋಪುರದ ಕಳಸಾರೋಹಣ ಸಮಾರಂಭದಲ್ಲಿ ಅನರ್ಹ ಶಾಸಕ ಭಾಗಿಯಾಗಿದ್ದರು.    

ಬೈ ಎಲೆಕ್ಷನ್ ನ್ನು ಗಂಭೀರವಾಗಿ ಪರಿಗಣಿಸಿರೋ ನಾರಾಯಣಗೌಡ ಕ್ಷೇತ್ರ ಸಂಚಾರ ಚುರುಕಿನಿಂದ ಮಾಡುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments