ಅರ್ಹ ಶಾಸಕರಿಂದ ಟೆಂಪಲ್ ರನ್ ಶುರು

Webdunia
ಮಂಗಳವಾರ, 10 ಡಿಸೆಂಬರ್ 2019 (14:16 IST)
ಅನರ್ಹಗೊಂಡು ಟೆಂಪಲ್ ರನ್ ಮಾಡಿ ಉಪ ಚುನಾವಣೆಯಲ್ಲಿ ಗೆದ್ದು ಅರ್ಹರಾಗಿರೋ ಶಾಸಕರು ಮತ್ತೆ ಟೆಂಪಲ್ ರನ್ ಶುರುವಿಟ್ಟುಕೊಂಡಿದ್ದಾರೆ.

ಉಪ ಚುನಾವಣೆಯಲ್ಲಿ ಜಯ ದಾಖಲುಮಾಡಿರೋ ಭೈರತಿ ಬಸವರಾಜ್ ಹಾಗೂ ಎಸ್.ಟಿ.ಸೋಮಶೇಖರ್ ಜೊತೆಯಾಗಿ ಟೆಂಪಲ್ ರನ್ ಮಾಡಿದ್ದಾರೆ.

ಆದಿ ಚುಂಚನಗಿರಿ ಶಾಖಾಮಠಕ್ಕೆ ಭೇಟಿ ನೀಡಿದ್ರು. ಇವರಿಗೆ ಬಿಜೆಪಿ ಮುಖಂಡರು ಸಾಥ್ ಕೊಟ್ಟಿದ್ರು.

ನಿರ್ಮಲಾನಂದ ಸ್ವಾಮೀಜಿಗಳಿಂದ ಆಶೀರ್ವಾದ ಪಡೆದುಕೊಂಡರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಾವಣಗೆರೆಯಲ್ಲಿ ಕಾಂಗ್ರೆಸ್ ಹರಿದ ಬಟ್ಟೆಗೆ ತೇಪೆ ಹಾಕಿದೆಯಷ್ಟೇ: ಛಲವಾದಿ ನಾರಾಯಣಸ್ವಾಮಿ

ಇರಾನ್ ನವರು ಗ್ಯಾಸ್ ಕೊಡದಿದ್ರೆ ನಾವು ಚರಂಡಿಯಿಂದ ಮಾಡ್ಬೇಕಿತ್ತು: ಎಂಬಿ ಪಾಟೀಲ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬಂಪರ್ ಬೆಲೆ

Video: ಗ್ರಾಹಕರಂತೆ ಬಂದು ಸರ ಎಗರಿಸಿದ ಖದೀಮರು: ಶಾಕಿಂಗ್ ವಿಡಿಯೋ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments