ಅರ್ಹ ಶಾಸಕರಿಂದ ಟೆಂಪಲ್ ರನ್ ಶುರು

Webdunia
ಮಂಗಳವಾರ, 10 ಡಿಸೆಂಬರ್ 2019 (14:16 IST)
ಅನರ್ಹಗೊಂಡು ಟೆಂಪಲ್ ರನ್ ಮಾಡಿ ಉಪ ಚುನಾವಣೆಯಲ್ಲಿ ಗೆದ್ದು ಅರ್ಹರಾಗಿರೋ ಶಾಸಕರು ಮತ್ತೆ ಟೆಂಪಲ್ ರನ್ ಶುರುವಿಟ್ಟುಕೊಂಡಿದ್ದಾರೆ.

ಉಪ ಚುನಾವಣೆಯಲ್ಲಿ ಜಯ ದಾಖಲುಮಾಡಿರೋ ಭೈರತಿ ಬಸವರಾಜ್ ಹಾಗೂ ಎಸ್.ಟಿ.ಸೋಮಶೇಖರ್ ಜೊತೆಯಾಗಿ ಟೆಂಪಲ್ ರನ್ ಮಾಡಿದ್ದಾರೆ.

ಆದಿ ಚುಂಚನಗಿರಿ ಶಾಖಾಮಠಕ್ಕೆ ಭೇಟಿ ನೀಡಿದ್ರು. ಇವರಿಗೆ ಬಿಜೆಪಿ ಮುಖಂಡರು ಸಾಥ್ ಕೊಟ್ಟಿದ್ರು.

ನಿರ್ಮಲಾನಂದ ಸ್ವಾಮೀಜಿಗಳಿಂದ ಆಶೀರ್ವಾದ ಪಡೆದುಕೊಂಡರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಳೆ ಗೊತ್ತಾಗಲಿದೆ ಕೇರಳ ಸಿಎಂ ಪಟ್ಟ ಯಾರಿಗೆಂದು

NEET-UG 2026 ಪೇಪರ್ ಲೀಕ್ ಪ್ರಕರಣ: 5 ಮಂದಿ ಅರೆಸ್ಟ್‌, ಅನೇಕ ಸ್ಥಳಗಳ ಮೇಲೆ ದಾಳಿ

ಇಂಧನ ವೆಚ್ಚದಲ್ಲಿ ಹೆಚ್ಚಳ: ಏರ್ ಇಂಡಿಯಾ ಅಂತಾರಾಷ್ಟ್ರೀಯ ವಿಮಾನ ಹಾರಾಟ ಸ್ಥಗಿತ

ಕೇರಳ ಸಿಎಂ ಆಯ್ಕೆ ಪ್ರಮುಖ ಘಟ್ಟದಲ್ಲಿ, ಖರ್ಗೆಯನ್ನು ಭೇಟಿಯಾದ ರಾಹುಲ್ ಗಾಂಧಿ

ತಿಲಜಾಲ ಬೆಂಕಿ ಘಟನೆ: ಅಕ್ರಮ ಕಟ್ಟಡ ಕೆಡವಲು ಸಿಎಂ ಸುವೆಂದು ಆದೇಶ

ಮುಂದಿನ ಸುದ್ದಿ
Show comments