ಟೆಂಪಲ್ ರನ್: ಈಗ ಸುಮಲತಾ ಸರದಿ!

Webdunia
ಬುಧವಾರ, 27 ಫೆಬ್ರವರಿ 2019 (18:17 IST)
ರಾಹುಲ್ ಗಾಂಧಿ, ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆದ ಮೇಲೆ ಈಗ ಸುಮಲತಾ ಅಂಬರೀಶ್ ಟೆಂಪಲ್ ರನ್ ಮಾಡುತ್ತಿದ್ದಾರೆ.

ಮಂಡ್ಯದಲ್ಲಿ ನಾಳೆ ಮತ್ತೆ ಸುಮಲತಾ ಟೆಂಪಲ್ ರನ್ ನಡೆಸಲಿದ್ದು, ಇದೇ ವೇಳೆ ರಾಜಕೀಯ ಗಣ್ಯರ ಮನೆಗೆ ಭೇಟಿ ನೀಡಲಿದ್ದಾರೆ.
ಸುಮಲತಾ ಅಂಬರೀಷ್ ಮಂಡ್ಯ ಲೋಕಸಭಾ ಕ್ಷೇತ್ರದ ಸಂಭಾವ್ಯ ಅಭ್ಯರ್ಥಿಯಾಗಿದ್ದಾರೆ. ನಾಳೆ ಬೆಳಿಗ್ಗೆ ಮುತ್ತೇಗೆರೆ ಗ್ರಾಮದ ಮನೆ ದೇವರು ಮಾಯಮ್ಮ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಕೆ ಮಾಡಲಿದ್ದಾರೆ.

ಮಂಡ್ಯ ಜಿಲ್ಲೆಯ ಹಿರಿಯ ರಾಜಕೀಯ ನಾಯಕರಾದ ಜಿ.ಮಾದೇಗೌಡ, ಎಂ.ಎಸ್.ಆತ್ಮಾನಂದ, ಎಚ್.ಡಿ.ಚೌಡಯ್ಯ ಮನೆಗಳಿಗೆ ಭೇಟಿ ನೀಡಿ, ಮಾರ್ಗದರ್ಶನ, ಸಲಹೆ ಪಡೆಯಲಿದ್ದಾರೆ.

ಬಳಿಕ ದೊಡ್ಡರಸಿನಕೆರೆ ಅಂಬಿ ಪುತ್ತಳಿ ಅನಾವರಣಗೊಳಿಸುವ ಕಾರ್ಯಕ್ರಮದಲ್ಲಿ ಸುಮಲತಾ ಭಾಗವಹಿಸಲಿದ್ದಾರೆ. ಇಡೀ ದಿನ ಕ್ಷೇತ್ರ ಪರ್ಯಟನೆ ನಡೆಸಲಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಧನ ದರ ಏರಿಕೆ ವಿರುದ್ಧ ಸಿಡಿದೆದ್ದ ಕಾಂಗ್ರೆಸ್‌: ಜನರ ದುಡ್ಡು ಕಂತುಗಳಲ್ಲಿ ಲೂಟಿ ಎಂದು ಜರಿದ ಖರ್ಗೆ

ಅಲ್ಪಸಂಖ್ಯಾತರನ್ನು ಕಾಂಗ್ರೆಸ್ ಮಿತಿ ಮೀರಿ ಓಲೈಕೆ ಮಾಡುತ್ತಿದೆ: ವಿಜಯೇಂದ್ರ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬೀನ್ ಬೆಂಗಳೂರಿಗೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments