ಸೈಕಲ್ ಮೇಲೆ ಸಚಿವರ ಟೆಂಪಲ್ ರನ್

Webdunia
ಭಾನುವಾರ, 21 ಅಕ್ಟೋಬರ್ 2018 (14:11 IST)
ಗಡಿಜಿಲ್ಲೆಯ ತಮ್ಮ ಸ್ವಗೃಹದಿಂದ ಸೈಕಲ್ ಮೇಲೆ 180 ಕಿ.ಮೀ ದೂರದ ದೇವಸ್ಥಾನಕ್ಕೆ ಸಚಿವ ಟೆಂಪಲ್ ರನ್ ಮಾಡುತ್ತಿದ್ದಾರೆ.

180 ಕಿಲೋಮೀಟರ್ ಸೈಕಲ್ ಸವಾರಿ ಮಾಡಿ  ದೇವಿ  ದರ್ಶನ ಪಡೆಯಲಿರುವ ಸಚಿವ ಬಂಡಪ್ಪ ಕಾಶೆಂಪೂರ್,
 ಮಹಾರಾಷ್ಟ್ರದ ತುಳಜಾಪೂರದಲ್ಲಿರುವ ತಾಯಿ‌ ಭುವನೇಶ್ವರಿ ಮಂದಿರಕ್ಕೆ ಪ್ರಯಾಣ ಬೆಳೆಸಿದ್ದಾರೆ.

 ಬೀದರ್ ನ ‌ ತಮ್ಮ ಸ್ವ ಗೃಹ ದಿಂದ ತುಳುಜಾಪುರದ ತುಳುಜಾ ಭವಾನಿ ಮಾತಾದೇವಿಯ ದರ್ಶನಕ್ಕೆ ಹೊರಟ ಸಚಿವರಿಗೆ ಕಾರ್ಯಕರ್ತರು ಸಾಥ್ ನೀಡಿದ್ದಾರೆ.  

ನಾಡಿನ‌ ಜನರಿಗೆ ಒಳಿತಾಗಲಿ ಅಂತಾ ಸೈಕಲ್ ಮೇಲೆ ದೇವಿ ದರ್ಶನಕ್ಕೆ  ಸಚಿವರು ತೆರಳುತ್ತಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದನದಲ್ಲಿ ಎಂದಿನ ಖದರ್ ಇಲ್ಲ, ಡಿಕೆ ಶಿವಕುಮಾರ್ ಲೆಕ್ಕಾಚಾರವೇ ಬೇರೆ

Karnataka Weather: ಇಂದು ಭಾರೀ ಕುಸಿತ ಕಾಣಲಿದೆ ತಾಪಮಾನ, ಎಚ್ಚರ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಮುಂದಿನ ಸುದ್ದಿ
Show comments