ದೇವಾಲಯದ ಮೆಟ್ಟಿಲು ಬಾವಿ ಕುಸಿತ; 35 ಸಾವು

Webdunia
ಶನಿವಾರ, 1 ಏಪ್ರಿಲ್ 2023 (15:41 IST)
ಮಧ್ಯಪ್ರದೇಶದ ಇಂದೋರ್ ದೇವಾಲಯದ ಮೆಟ್ಟಿಲು ಬಾವಿ ಕುಸಿದ ಘಟನೆಯಲ್ಲಿ ಮೃತರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ ಎಂದು ಇಂದೋರ್ ಜಿಲ್ಲಾಧಿಕಾರಿ ಡಾ.ಇಳಯರಾಜ ಟಿ. ತಿಳಿಸಿದ್ದಾರೆ. ಒಟ್ಟು 35 ಮಂದಿ ಸಾವನ್ನಪ್ಪಿದ್ದು, ಒಬ್ಬರು ನಾಪತ್ತೆಯಾಗಿದ್ದಾರೆ. 14 ಜನರನ್ನು ರಕ್ಷಿಸಲಾಗಿದೆ. ಇಬ್ಬರು ಚಿಕಿತ್ಸೆ ಪಡೆದ ನಂತರ ಸುರಕ್ಷಿತವಾಗಿ ಮನೆಗೆ ಮರಳಿದ್ದಾರೆ ಎಂದು ಅವರು ಮಾಹಿತಿ ನೀಡಿದರು. ನಾಪತ್ತೆಯಾದವರ ಪತ್ತೆಗೆ ಶೋಧ ಕಾರ್ಯ ನಡೆಯುತ್ತಿದೆ. 18 ಗಂಟೆಗಳ ಸುದೀರ್ಘ ರಕ್ಷಣಾ ಕಾರ್ಯಾಚರಣೆಯು ಗುರುವಾರ ಸುಮಾರು 12:30ಕ್ಕೆ ಪ್ರಾರಂಭವಾಗಿದ್ದು, ಇನ್ನೂ ಮುಂದುವರೆದಿದೆ. ಮಧ್ಯಪ್ರದೇಶ ಪೊಲೀಸರು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ರಾಜ್ಯ ವಿಪತ್ತು ತುರ್ತು ಮತ್ತು ಪ್ರತಿಕ್ರಿಯೆ ಪಡೆ ಮತ್ತು ಜಿಲ್ಲಾಡಳಿತದ ನೇತೃತ್ವದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸಿದ್ದರಾಮಯ್ಯ ಅಂದು ರಾಯರ ಫೋಟೋ ತಿರಸ್ಕರಿಸಿದ್ರು, ಇಂದು ಗುರುವಾರವೇ ಪಟ್ಟ ಹೋಗ್ತಿದೆ: ನೆಟ್ಟಿಗರ ಚರ್ಚೆ Video

ಇಂದೇ ಮಧ್ಯಾಹ್ನ 3 ಗಂಟೆಗೆ ಸಿಎಂ ಹುದ್ದೆಗೆ ಸಿದ್ದರಾಮಯ್ಯ ರಾಜೀನಾಮೆ: ಕಣ್ಣೀರು ಹಾಕಿದ ಸಚಿವ ಸಂತೋಷ್‌ ಲಾಡ್‌

ಡಿ.ಕೆ. ಶಿವಕುಮಾರ್‌ಗೆ ಮುಖ್ಯಮಂತ್ರಿ ಪಟ್ಟ ಬಹುತೇಕ ಖಚಿತ: ಇದೇ ಮೇ 31ರಂದೇ ಪ್ರಮಾಣವಚನ ಸಾಧ್ಯತೆ

ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಯಾವುದೇ ಅಧಿಕೃತ ಮನವಿ ಸಲ್ಲಿಸಿಲ್ಲ: ಲೋಕಭವನ

ಮುಂದಿನ ಸುದ್ದಿ
Show comments