ದೇವಾಲಯಗಳಲ್ಲಿ ಇನ್ನು ತೀರ್ಥ ಪ್ರಸಾದವಿಲ್ಲ: ಭೋಜನಕ್ಕೂ ರೂಲ್ಸ್

Webdunia
ಶುಕ್ರವಾರ, 5 ಜೂನ್ 2020 (11:14 IST)
ಬೆಂಗಳೂರು: ಲಾಕ್ ಡೌನ್ ಬಳಿಕ ದೇವಾಲಯ ತೆರೆಯಲು ಸರ್ಕಾರ ಒಪ್ಪಿಗೆ ನೀಡಿದೆ. ಆದರೆ ಕೆಲವು ನಿರ್ಬಂಧಗಳನ್ನೂ ಹೇರಲಾಗಿದೆ.


ರಾಜ್ಯದ ಎಲ್ಲಾ ದೇವಾಲಯಗಳಿಗೆ 65 ವರ್ಷ ಮೇಲ್ಪಟ್ಟವರಿಗೆ, 10 ವರ್ಷ ಒಳಗಿನವರಿಗೆ ಪ್ರವೇಶವಿಲ್ಲ. ಪ್ರಸಾದ ರೂಪದಲ್ಲಿ ತೀರ್ಥ ನೀಡುವಂತಿಲ್ಲ. ಪ್ರಸಾದ ಭೋಜನ ಸಮಯದಲ್ಲೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ದೇವರ ದರ್ಶನ ಸಮಯದಲ್ಲೂ ಸಾಮಾಜಿಕ ಅಂತರವಿರಬೇಕು.

ರಾಜ್ಯದ ಪ್ರಸಿದ್ಧ ದೇವಾಲಯಗಳಲ್ಲಿ ಈಗಾಗಲೇ ಈ ಬಗ್ಗೆ ದೇವಾಲಯದ ಪರಿಸರದಲ್ಲೇ ಸೂಚನಾ ಫಲಕವನ್ನೂ ನೀಡಲಾಗಿದೆ. ಸ್ಯಾನಿಟೈಸ್ ವ್ಯವಸ್ಥೆಯನ್ನೂ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಲಿತರಿಗೆ ಮೀಸಲಾಗಿದ್ದ 25,000 ಕೋಟಿ ಗ್ಯಾರಂಟಿಗೆ ಬಳಕೆ: ಒಪ್ಪಿಕೊಂಡ ಸಚಿವ ಮಹದೇವಪ್ಪ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಕಾಂಗ್ರೆಸ್ ಪಾತಾಳಕ್ಕೆ ಕುಸಿಯುತ್ತಿದೆ: ಮಲ್ಲಿಕಾರ್ಜುನ ಖರ್ಗೆ ಬೇಡ, ಪ್ರಿಯಾಂಕ್ ಗಾಂಧಿ ಬಂದ್ರೆ ಸರಿ ಹೋಗುತ್ತೆ

ಡಿಕೆ ಶಿವಕುಮಾರ್ ಸಿಎಂ ಆಗ್ತಾರಾ: ಕೋಡಿ ಶ್ರೀಗಳ ಸ್ಪೋಟಕ ಭವಿಷ್ಯ

ಮುಂದಿನ ಸುದ್ದಿ
Show comments